ಕೇರಳದಲ್ಲಿ ಎಬಿವಿಪಿ ಸದಸ್ಯನ ಕೊಲೆ, ಎಸ್ಡಿಪಿಐ ಸದಸ್ಯರ ಬಂಧನ
ಕಣ್ಣೂರು, ಜನವರಿ 20: ಕೇರಳದ ಕಣ್ಣೂರಿನಲ್ಲಿ ಮತ್ತೆ ಮತೀಯ ದ್ವೇಷಕ್ಕೆ ಕೊಲೆಯೊಂದು ನಡೆದಿದೆ. ಎರಡು ತಿಂಗಳ ಅವಧಿಯಲ್ಲಿ ಕಣ್ಣೂರಿನಲ್ಲಿ ನಡೆದ ಎರಡನೇ ಕೊಲೆ ಇದಾಗಿದೆ.
ಶುಕ್ರವಾರ ಎಬಿವಿಪಿ ಸಂಘಟನೆಯ ಸದಸ್ಯ ಶ್ಯಾಮ್ ಪ್ರಸಾದ್ ಎಂಬುವನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು, ಈ ಸಂಬಂಧ ಎಸ್ಡಿಪಿಐ ಸಂಘಟನೆಯ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕಣ್ಣೂರಿನ ಪೆರವೂರ್ ಎಂಬಲ್ಲಿ ಹತ್ಯೆ ನಡೆದಿದ್ದು, ಬೈಕ್ನಲ್ಲಿ ತನ್ನ ಪಾಡಿಗೆ ಬರುತ್ತಿದ್ದ ಶ್ಯಾಮ್ನನ್ನು ಅಡ್ಡಗಟ್ಟಿದ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ 3 ಜನ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ, ಈ ಸಂದರ್ಭ ಶ್ಯಾಮ್ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾರಾದರೂ ದುಷ್ಕರ್ಮಿಗಳು ಆತನನ್ನು ಅಟ್ಟಾಸಿಸಿಕೊಂಡು ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಶ್ಯಾಮ್ ಕೊಲೆಯನ್ನು ಎಬಿವಿಪಿ ಮತ್ತು ಕೇರಳ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇಂದು ಕೇರಳದ ಹಲವೆಡೆ ಪ್ರತಿಭಟನೆ ಮಾಡುತ್ತಿದೆ. ಪಿಎಫ್ಐ ಮತ್ತು ಎಸ್ಡಿಪಿಐ ನಂತಹಾ ಉಗ್ರ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಅವು ಒತ್ತಾಯಿಸಿವೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral












Click it and Unblock the Notifications