ಮಳೆ ಮಾತ್ರ ಚೆನ್ನೈ ನಗರವನ್ನು ಉಳಿಸಬಲ್ಲದು: ಬರಕ್ಕೆ ಮಿಡಿದ ಹಾಲಿವುಡ್ ನಟ ಡಿಕಾಪ್ರಿಯೋ
ನವದೆಹಲಿ, ಜೂನ್ 26: ನೀರಿಲ್ಲದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಚೆನ್ನೈ ನಗರದ ಪರಿಸ್ಥಿತಿ ಹಾಲಿವುಡ್ ನಟ, ಲಿಯನಾರ್ಡೊ ಡಿಕಾಪ್ರಿಯೋ ಅವರ ಗಮನ ಸೆಳೆದಿದ್ದಾರೆ. ಈ ಬರಗಾಲದ ಸನ್ನಿವೇಶ ಕಂಡು ಡಿಕಾಪ್ರಿಯೋ ಮರುಗಿದ್ದಾರೆ.
ಆಸ್ಕರ್ ವಿಜೇತ ನಟ ಡಿಕಾಪ್ರಿಯೋ ಪರಿಸರವಾದಿ ಕೂಡ ಹೌದು. ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಚೆನ್ನೈ ನೀರಿನ ಬವಣೆಗೆ ಪ್ರತಿಕ್ರಿಯಿಸಿದ್ದಾರೆ.
ಈ ಪರಿಸ್ಥಿತಿಯಿಂದ ಮಳೆ ಮಾತ್ರ ಚೆನ್ನೈಅನ್ನು ಕಾಪಾಡಬಲ್ಲದು ಎಂದು ಡಿಕಾಪ್ರಿಯೋ ಹೇಳಿದ್ದಾರೆ. 'ಒಂದು ಬಾವಿ ಸಂಪೂರ್ಣ ಒಣಗಿದೆ. ಒಂದು ನಗರ ನೀರಲ್ಲದೆ ಇದೆ' ಎಂದು ಮಹಿಳೆಯೊಬ್ಬರು ಬಾವಿಯೊಳಗಿಂದ ನೀರು ಸೇದಲು ಪ್ರಯತ್ನಿಸುತ್ತಿರುವ ಚಿತ್ರವನ್ನು ಪ್ರಕಟಿಸಿದ್ದಾರೆ.

ದಕ್ಷಿಣ ಭಾರತದ ನಗರ ಚೆನ್ನೈ ಬಿಕ್ಕಟ್ಟಿನಲ್ಲಿದೆ. ಅದರ ನಾಲ್ಕು ಪ್ರಮುಖ ಜಲಾಶಯಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ನೀರಿನ ತೀವ್ರ ಕೊರತೆಗೆ ಸಿಲುಕಿರುವ ನಗರ ತುರ್ತು ಪರಿಹಾರಗಳಿಗೆ ನೋಡುತ್ತಿದೆ. ಸರ್ಕಾರಿ ಟ್ಯಾಂಕ್ಗಳಿಂದ ಸಿಗುವ ನೀರಿಗೆ ನಿವಾಸಿಗಳು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವಂತಾಗಿದೆ ಎಂದು ಅವರು ಹೇಳಿದ್ದಾರೆ.
ನೀರಿನ ಮಟ್ಟ ಕುಸಿಯುತ್ತಿದ್ದಂತೆ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ತಾತ್ಕಾಲಿಕವಾಗಿ ಮುಚ್ಚಲು ಆರಂಭಿಸಿದ್ದವು. ನಗರದ ಮೆಟ್ರೋದಲ್ಲಿ ಎಸಿಯನ್ನು ಬಂದ್ ಮಾಡಲಾಗಿದೆ. ನೀರಿನ ಪರ್ಯಾಯ ಮೂಲಗಳಿಗೆ ಹುಡುಕಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನ ಸಮುದಾಯ ಮಳೆಗಾಗಿ ಪ್ರಾರ್ಥಿಸುತ್ತಿದೆ ಎಂದು ಅವರು ಬರೆದಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications