ಉತ್ತರ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ಈಗ ಜೀನ್ಸ್, ಟೀ ಶರ್ಟ್ ಬ್ಯಾನ್!
ಕೇವಲ ವಿದ್ಯಾರ್ಥಿನಿಯರಿಗಷ್ಟೇ್ ಅಲ್ಲ, ಈ ವಿದ್ಯಾ ಸಂಸ್ಧೆಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೂ ಈ ನಿಯಮ ಅನ್ವಯ ಆಗಲಿದೆ.
ಲಕ್ನೋ, ಏಪ್ರಿಲ್ 5: ಉತ್ತರ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ಯುವತಿಯರು ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್ ಗಳನ್ನು ಧರಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲ, ಶಾಲಾ ಕಾಲೇಜುಗಳಿಗೆ ಅಸಭ್ಯವಾಗಿ ಬಟ್ಟೆ ಹಾಕಿಕೊಂಡು ಬರುವುದನ್ನೂ ನಿಷೇಧಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಒಟ್ಟು 158 ಸರ್ಕಾರಿ ಶಾಲೆಗಳಿವೆ, 331 ಅನುದಾನಿತ ಶಾಲೆಗಳಿವೆ. ಈ ಶಾಲೆಗಳೂ ಸೇರಿದಂತೆ ರಾಜ್ಯದ ಎಲ್ಲಾ ಕಾಲೇಜಗಳು, ವಿಶ್ವ ವಿದ್ಯಾಲಯಗಳಿಗೆ ಈ ನಿಯಮ ಅನ್ವಯವಾಗಲಿದೆ.[ಮೊದಲ ಸಚಿವ ಸಂಪುಟ ಸಭೆಯಲ್ಲೇ ರೈತರ ಹೊರೆ ಇಳಿಸಿದ ಯೋಗಿ ಆದಿತ್ಯನಾಥ್]

ಕೇವಲ ವಿದ್ಯಾರ್ಥಿನಿಯರಿಗಷ್ಟೇ್ ಅಲ್ಲ, ಈ ವಿದ್ಯಾ ಸಂಸ್ಧೆಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೂ ಈ ನಿಯಮ ಅನ್ವಯ ಆಗಲಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸರ್ಕಾರಿ ಕಚೇರಿಗಳಲ್ಲಿ ಸಿಗರೇಟು, ಗುಟ್ಕಾ ನಿಷೇಧವಾಗಿದ್ದವು. ಅಷ್ಟೇ ಅಲ್ಲದೆ, ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಿದ್ದು, ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದ್ದು, ರೈತರ ಸಾಲ ಮನ್ನಾ ಮಾಡಿದ್ದು ಮುಂತಾದ ನಿರ್ಧಾರಗಳು ಜನರ ಮನ ಗೆದ್ದಿದ್ದವು.[ಉತ್ತರ ಪ್ರದೇಶ: ಕೈಗಾರಿಕಾ ವಲಯದಲ್ಲಿ ಸ್ಥಳೀಯರಿಗೆ ಶೇ. 90ರಷ್ಟು ಮೀಸಲಾತಿ?]
ಆದರೆ, ಈಗ ಮಹಿಳೆಯರಿಗೆ ಜೀನ್ಸ್ ಪ್ಯಾಂಟ್, ಟೀ ಶರ್ಟ್ ನಿಷೇಧದ ನಿರ್ಧಾರ ವಿವಾದ ಹುಟ್ಟುಹಾಕಬಹುದು ಹಾಗೂ ವಿರೋಧ ಪಕ್ಷಗಳ ವಾಗ್ದಾಳಿಗೂ ಕಾರಣವಾಗಬಹುದು ಎಂದು ಹೇಳಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications