ಇದು ಕಿಸ್ ಆಫ್ ಲವ್ ಅಲ್ಲ, ಕಿಸ್ ಇನ್ ದಿ ಸ್ಟ್ರೀಟ್!
ತಿರುವನಂತಪುರ, ಡಿ. 6: ಕಿಸ್ ಆಫ್ ಲವ್ ಗೆ ಪರ ವಿರೋಧಗಳು ವ್ಯಕ್ತವಾಗುತ್ತಿರಯವ ಬೆನ್ನಲ್ಲೇ 'ಕಿಸ್ ಇನ್ ದಿ ಸ್ಟ್ರೀಟ್' ಎಂಬ ಹೊಸ ಫೇಸ್ ಬುಕ್ ಸಮೂಹವೊಂದು ಹುಟ್ಟಿಕೊಂಡಿದೆ. ಅಲ್ಲದೇ ಕೇರಳದ ಕೋಝಿಕೋಡ್ನಲ್ಲಿ ಡಿಸೆಂಬರ್ 7 ರಂದು ಕಿಸ್ ಇನ್ ದಿ ಸ್ಟ್ರೀಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಿಸ್ ಆಫ್ ಲವ್ ಗೂ ಕಿಸ್ ಇನ್ ದಿ ಸ್ಟ್ರಿಟ್ ಗೂ ಅಂತಹ ಮಹತ್ತರ ವ್ಯತ್ಯಾಸವೇನಿಲ್ಲ. ನೈತಿಕ ಪೊಲೀಸ್ ಗಿರಿ ವಿರೋಧಿಸಿಯೇ ಎರಡು ಪ್ರತಿಭಟನೆಗಳು ಹುಟ್ಟಿಕೊಂಡಿವೆ. ಆದರೆ ಸಂಪ್ರದಾಯವಾದಿಗಳಿಂದ ವಿರೋಧ ವ್ಯಕ್ತವಾಗುತ್ತದೆ ಅಥವಾ ಕಾನೂನು ತೊಡಕಿದೆ ಎಂಬ ಸಂಗತಿ ಗೊತ್ತಿದ್ದರೂ ಇಂಥ ಆಚರಣೆಗಳು ಮತ್ತೆ ಮತ್ತೆ ಹುಟ್ಟಿಕೊಳ್ಳುತ್ತಿರುವುದಕ್ಕೆ ಕಾರಣಗಳು ಗೊತ್ತಾಗುತ್ತಿಲ್ಲ.[ಬೆಂಗಳೂರು: ಭಾನುವಾರದ ಕಿಸ್ ಆಫ್ ಲವ್ 'ಠುಸ್']

ನೂರಾರು ಮಂದಿ ಕಿಸ್ ಇನ್ ದಿ ಸ್ಟ್ರೀಟ್ ಪೇಜ್ ನ್ನು ಲೈಕ್ ಮಾಡಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಎಂದು ತಿಳಿಸಿದ್ದಾರೆ. ಹಿಂದೆ ಕೊಚ್ಚಿ, ಮದ್ರಾಸ್ ಮತ್ತು ಹೈದ್ರಾಬಾದ್ ನಲ್ಲಿ ಕಿಸ್ ಆಫ್ ಲವ್ ಆಯೋಜಿಸಿದ್ದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿತ್ತು.[ಮುತ್ತು ಕೊಟ್ರೆ ಏನಾಗ್ತದೆ? ಕಿಸ್ ಅಂದ್ರೆ ಏನು?]
ಬೆಂಗಳೂರಿನಲ್ಲಿ ಕಿಸ್ ಠುಸ್
ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಿಸ್ ಆಫ್ ಲವ್ ನಿಂದ ಆಯೋಜಕರು ಹಿಂದೆ ಸರಿದ ಕಾರಣ ನಡೆಯಲಿಲ್ಲ. ಪೊಲೀಸ್ ಆಯುಕ್ತರು ಕೇಳಿದ್ದ ದಾಖಲೆಗಳನ್ನು ನೀಡುವಲ್ಲಿ ಆಯೋಜಕರು ವಿಫಲರಾಗಿದ್ದರು. ಅಲ್ಲದೇ ಅನೇಕ ಸಂಘಟನೆಗಳು, ರಾಜಕೀಯ ಪಕ್ಷಗಳ ವಿರೋಧ ವ್ಯಕ್ತವಾಗಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications