ಅಫ್ಜಲ್ ಗುರು ಈತನ ಹೃದಯಕ್ಕೆ ಹತ್ತಿರವಾಗಿದ್ದನಂತೆ!
ನವದೆಹಲಿ, ಫೆಬ್ರವರಿ, 24: ಜವಾಹರಲಾಲ್ ನೆಹರೂ ವಿವಿ ಗಲಾಟೆಗೆ ಸಂಬಂಧಿಸಿ ಪೊಲೀಸರಿಗೆ ಶರಣಾಗಿರುವ ಉಮರ್ ಖಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ವಿಚಾರಣೆ ವೇಳೆ ಹಲವಾರು ಸಂಗತಿಗಳನ್ನು ಬಾಯಿ ಬಿಟ್ಟಿದ್ದಾರೆ.
ಅಫ್ಜಲ್ ಗುರು ಪರ ನಡೆದ ಕಾರ್ಯಕ್ರಮದಲ್ಲಿ ಇವರೇ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗಿದೆ. ಅಫ್ಜಲ್ ಗುರು ನನ್ನ ಹೃದಯಕ್ಕೆ ಹತ್ತಿರವಾಗಿದ್ದ ಎಂದು ಉಮರ್ ಖಲೀದ್ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.[ನಕಲಿ ವಿಡಿಯೋ ಮಾಡಿದ್ರೆ ಲಾಭ ಏನು? ರಾಹುಲ್ ಪ್ರಶ್ನೆ]

ನಿಮಗೆ ಇಂಥ ಕಾರ್ಯಕ್ರಮ ಆಯೋಜಿಸಲು ಹಣ ಎಲ್ಲಿಂದ ಬಂದಿತು? ಪ್ರೇರಣೆ ಸಿಕ್ಕಿದ್ದು ಎಲ್ಲಿ? ಎಂದು ಮುಂತಾಗಿ ಪೊಲೀಸರು ಪ್ರಶ್ನೆ ಮಾಡಿದ ವೇಳೆ ವಿಚಾರಗಳು ಹೊರಕ್ಕೆ ಬಂದಿವೆ.[ಜೆಎನ್ಯು ಗಲಭೆ : ಉಮರ್ ಖಾಲಿದ್ಗೆ 5 ಪ್ರಶ್ನೆಗಳು]
ದೇಶದ್ರೋಹದ ಘೋಷಣೆ ಕೂಗಿಲ್ಲ
ಆದರೆ ನಾವು ದೇಶ ದೇಶದ್ರೋಹದ ಘೋಷಣೆ ಕೂಗಿಲ್ಲ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ. ಅಫ್ಜಲ್ ಗುರು ನನ್ನ ಹೃದಯಕ್ಕೆ ಹತ್ತಿರವಾಗಿದ್ದ. ಅದೇ ಕಾರಣಕ್ಕೆ ಕಾರ್ಯಕ್ರಮ ಆಯೋಜನೆಗೆ ಮುಂದಾಗಿದ್ದೇವು ಎಂದು ಉಮರ್ ಹೇಳಿಕೆ ನೀಡಿದ್ದಾನೆ.[JNU ವೃತ್ತಾಂತ: ಗುಪ್ತಚರ ಇಲಾಖೆಯ ಸ್ಫೋಟಕ ಮಾಹಿತಿ]
ಪೊಲೀಸ್ ವಶಕ್ಕ ಕನ್ಹಯ್ಯ ಕುಮಾರ್?
ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಮತ್ತಿಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ ಹಿನ್ನೆಲೆಯಲ್ಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಹೈಕೋರ್ಟ್ ಗೆ ತಿಳಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications