ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ 39 ಸದಸ್ಯರ ಪಟ್ಟಿ ಬಿಡುಗಡೆ! ಕರ್ನಾಟಕದ ಮೂವರಿಗೆ ಸ್ಥಾನ: ಇಲ್ಲಿದೆ ಸಂಪೂರ್ಣ ಪಟ್ಟಿ
ದೆಹಲಿ, ಆಗಸ್ಟ್ 20: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷವನ್ನು ಮುನ್ನಡೆಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯನ್ನ ರಚಿಸಿದ್ದು, ಈ ಸಮಿತಿಯ 39 ಸದಸ್ಯರ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಸೇರಿದಂತೆ ಸಚಿನ್ ಪೈಲಟ್, ಶಶಿ ತರೂರ್, ಪಂಜಾಬ್ ಮಾಜಿ ಸಿಎಂ ಚರಣ್ಜಿತ್ ಸಿಂಗ್ ಚನ್ನಿ, ಆನಂದ್ ಶರ್ಮಾ ಅವರಿಗೆ ಸ್ಥಾನ ಸಿಕ್ಕಿದೆ.
ನಾಸೀರ್ ಹುಸೇನ್, ಅಲ್ಕಾ ಲಂಬಾ, ಸುಪ್ರಿಯಾ ಶ್ರೀನಾಟೆ, ಪ್ರಣತಿ ಶಿಂಧೆ, ಪವನ್ ಖೇರಾ, ಗಣೇಶ್ ಗೋಡಿಯಾಲ್, ಯಶೋಮತಿ ಠಾಕೂರ್ ಅವರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಇನ್ನು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಆಯ್ಕೆ ನೀಡಲಾಗಿದೆ.

ಕಾರ್ಯಕಾರಿ ಸಮಿತಿಯ ಸಂಪೂರ್ಣ ಪಟ್ಟಿ ಇಲ್ಲಿದೆ!
ಮಲ್ಲಿಕಾರ್ಜುನ ಖರ್ಗೆ
ಸೋನಿಯಾ ಗಾಂಧಿ
ಡಾ.ಮನಮೋಹನ್ ಸಿಂಗ್
ರಾಹುಲ್ ಗಾಂಧಿ
ಅಧೀರ್ ರಂಜನ್ ಚೌಧರಿ
ಎ ಕೆ ಆಂಟನಿ
ಅಂಬಿಕಾ ಸೋನಿ
ಮೀರ್ ಕುಮಾರ್
ದಿಗ್ವಿಜಯ್ ಸಿಂಗ್
ತಿರು ಪಿ ಚಿದಂಬರಂ
ತಾರಿಕ್ ಅನ್ವರ್
ಲಾಲ್ ಥನ್ಹಾವಾಲಾ
ಮುಕುಲ್ ವಾಸ್ನಿಕ್
ಆನಂದ್ ಶರ್ಮಾ
ಅಶೋಕರಾವ್ ಚವಾಣ್
ಅಜಯ್ ಮಾಕೆನ್
ಚರಣಜಿತ್ ಸಿಂಗ್ ಚನ್ನಿ
ಪ್ರಿಯಾಂಕಾ ಗಾಂಧಿ ವಾದ್ರಾ
ಕುಮಾರಿ ಸೆಲ್
ಗೈಖಂಗಮ್
ಎನ್ ರಘುವೀರ ರೆಡ್ಡಿ
ಶಶಿ ತರೂರ್
ತಾಮ್ರಧ್ವಜ್ ಸಾಹು
ಅಭಿಷೇಕ್ ಮನು ಸಿಂಘ್ವಿ
ಸಲ್ಮಾನ್ ಕುರ್ಷಿದ್
ಜೈರಾಮ್ ರಮೇಶ್
ಜಿತೇಂದ್ರ ಸಿಂಗ್
ರಣದೀಪ್ ಸಿಂಗ್ ಸುರ್ಜೆವಾಲಾ
ಸಚಿನ್ ಪೈಲಟ್
ದೀಪಕ್ ಬಬಾರಿಯಾ
ಮಾಣಿಕಂ ಟ್ಯಾಗೋರ್
ಸುಖ್ವಿಂದರ್ ರಾಂಧವಾ
ಮಾಣಿಕ್ರಾವ್ ಠಾಕ್ರೆ
ರಜನಿ ಪಾಟೀಲ್
ಕನ್ಹಯ್ಯಾ ಕುಮಾರ್
ಗುರುದೀಪ್ ಸಪ್ಪಲ್
ಸಚಿನ್ ರಾವ್
ದೇವೇಂದ್ರ ಯಾದವ್
ಮನೀಶ್ ಚತ್ರತ್
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications