ವೈರಲ್ ವಿಡಿಯೋ: ವಾಜಪೇಯಿ ಶ್ರದ್ಧಾಂಜಲಿಗೆ ಒಲ್ಲೆ ಎಂದಿದ್ದಕ್ಕೆ ಬಿತ್ತು ಗೂಸಾ!
Recommended Video

ಔರಂಗಾಬಾದ್, ಆಗಸ್ಟ್ 18: ಇಡೀ ದೇಶವೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದೆ. ಆದರೆ ಅಜಾತಶತ್ರುವಿಗೆ ಶ್ರದ್ಧಾಂಜಲಿ ಸಲ್ಲಿಸಲು ಎಐಎಂಐಎಂ(All India Majlis-e-Ittehadul Muslimeen) ಸದಸ್ಯನೊಬ್ಬ ಒಲ್ಲೆ ಎಂದಿದ್ದಕ್ಕಾಗಿ ಏಟುತಿಂದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ.
#WATCH: Scuffle breaks out between members of BJP & AIMIM in Maharashtra's Aurangabad Municipal Corporation after an AIMIM corporator opposed the condolence proposal of former PM #AtalBihariVajpayee. (17.08.18) pic.twitter.com/IUNErxQhRA
— ANI (@ANI) August 17, 2018
ಔರಂಗಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಸಭೆಯೊಂದರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆವರಿಗೆ ಶ್ರದ್ಧಾಂಜಲಿ ಅರ್ಪಿಸಲು ಬಿಜೆಪಿ ಮುಖಂಡರು ಮುಂದಾದರು. ಈ ಸಂದರ್ಭದಲ್ಲಿ ತಾನು ಶ್ರದ್ಧಾಂಜಲಿ ಅರ್ಪಿಸೋಲ್ಲ ಎಂದ ಸಯ್ಯದ್ ಮತೀನ್ ಎಂಬುವವರು ಏಟು ತಿನ್ನುವ ಸಂದರ್ಭ ಎದುರಾಯಿತು. ವಾಜಪೇಯಿ ಅವರು ಯಾವುದೇ ಒಂದುದ ಪಕ್ಷಕ್ಕೆ ಸೀಮಿತ ಎಂಬಂತೆ ಓಡಬೇಡಿ. ಅವರು ಪ್ರಧಾನಿಯಾಗಿದ್ದವರು, ಅವರ ನಿಧನಕ್ಕೆ ಇಡೀ ವಿಶ್ವವೇ ಮರುಗಿದೆ, ಅವರೊಬ್ಬ ಅಜಾತ ಶತ್ರು ಎಂಬು ಬಿಜೆಪಿ ಸದಸ್ಯರು ಎಐಎಂಐಎಂ ಸದಸ್ಯನಿಗೆ ತಿಳಿಸಿದರು.

ಸಿಸಿಟಿವಿಯಲ್ಲಿ ದಾಖಲಾಗಿದ್ದ ಈ ಘಟನೆ ಇದೀಗ ವೈರಲ್ ಆಗಿದೆ. 93 ವರ್ಷ ವಯಸ್ಸಿನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ನಿಧನರಾದರು. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ರಾಜ್ ಘಾಟ್ ನ ಸ್ಮೃತಿ ಸ್ಥಳದಲ್ಲಿ ನಿನ್ನೆ(ಆ.17) ನಡೆದಿದೆ. ಅವರ ಅಗಲಿಕೆಗೆ ವಿಶ್ವದಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications