ರಿಯಾದ್ ಹೋಟೆಲ್ನಲ್ಲಿ ಏರ್ ಇಂಡಿಯಾ ಪೈಲಟ್ ಶವ ಪತ್ತೆ
ಮುಂಬೈ, ಮೇ 30: ಏರ್ ಇಂಡಿಯಾದ ಪೈಲಟ್ ಕ್ಯಾಪ್ಟನ್ ರಿತ್ವಿಕ್ ತಿವಾರಿ ಎಂಬುವವರು ಸೌದಿ ಅರೇಬಿಯಾದ ರಿಯಾದ್ನ ಹೋಟೆಲ್ ಒಂದರ ಹೆಲ್ತ್ ಕ್ಲಬ್ ಬಳಿ ಬುಧವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.
ಮೇಯ್ದನ್ ರಿಯಾದ್ನಲ್ಲಿನ ಹೋಟೆಲ್ ಹಾಲಿಡೇ ಇನ್ನಲ್ಲಿನ ಹೆಲ್ತ್ ಕ್ಲಬ್ ಸಮೀಪದ ಸಣ್ಣ ಶೌಚಾಲಯದ ಬದಿಯಲ್ಲಿ ರಿತ್ವಿಕ್ ತಿವಾರಿ (30) ಅವರ ಶವ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ರಿತ್ವಿಕ್ ತಿವಾರಿ ಅವರು ಮುಂಬೈ ಮೂಲದವರು.

ಒಳಗಿನಿಂದ ಲಾಕ್ ಮಾಡಿಕೊಳ್ಳಲಾಗಿದ್ದ ಶೌಚಾಲಯ ಕೊಠಡಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದರು. ಬಳಿಕ ಪೊಲೀಸರು ಬಂದು ಬಾಗಿಲು ಒಡೆದಾಗ ತಿವಾರಿ ಅವರ ದೇಹ ಕಂಡುಬಂದಿದೆ.
Air India first officer Capt. Rithwik Tiwari was found dead inside a toilet at Meydan Riyadh health club in Hotel Holiday Inn,in Saudi Arabia's Riyadh
— ANI (@ANI) 30 May 2018
Air India spokesperson says,"we got the news of the death of our pilot in Riyadh, we informed his family as well as our Embassy."
ಹೆಲ್ತ್ ಕ್ಲಬ್ನಲ್ಲಿನ ವೈದ್ಯಕೀಯ ತಂಡವು ತಿವಾರಿ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿತು. ಏರ್ ಇಂಡಿಯಾದ ರಿಯಾದ್ನಲ್ಲಿನ ಮ್ಯಾನೇಜರ್, ತಿವಾರಿ ಅವರ ತಂದೆಗೆ ಮಾಹಿತಿ ನೀಡಿದರು.
ತವಾರಿ ಅವರ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications