'ಯಾರಿಗೂ ನಿಷೇಧ ಹೇರುವ ಹಕ್ಕು ವಿಮಾನಯಾನ ಸಂಸ್ಥೆಗಳಿಗಿಲ್ಲ'
ನವದೆಹಲಿ, ಜುಲೈ 21 : ಸಂಸದ, ಶಾಸಕರು ಸೇರಿದಂತೆ ಯಾರೊಬ್ಬರನ್ನು ಪ್ರಯಾಣಿಸದಂತೆ ನಿಷೇಧಿಸುವ ಅಧಿಕಾರ ವಿಮಾನಯಾನ ಸಂಸ್ಥೆಗಳಿಗಿಲ್ಲ ಎಂದು ರಾಜ್ಯಸಭಾ ಉಪಸಭಾಪತಿ ಪಿ.ಜೆ. ಕುರಿಯನ್ ಅವರು ಗುರುವಾರ ಹೇಳಿದ್ದಾರೆ.
ಗುರುವಾರ ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಸದಸ್ಯ ನರೇಶ್ ಅಗರವಾಲ್ ಏರ್ ಇಂಡಿಯಾ ಸೇರಿದಂತೆ, ಕೆಲ ವಿಮಾನಯಾನ ಸಂಸ್ಥೆಗಳು ಕೆಲ ಜನಪ್ರತಿನಿಧಿಗಳ ವಿರುದ್ಧ ನಿಷೇಧ ಹೇರಿದ್ದನ್ನು ಪ್ರಸ್ತಾಪಿಸಿದರು. ಅಲ್ಲದೆ ವಿಮಾನಯಾನ ಸಂಸ್ಥೆಗಳಿಗೆ ನಿಷೇಧಿಸುವ ಅಧಿಕಾರವಿದೆಯಾ? ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುರಿಯನ್ ಅವರು, ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರಿಗೆ ಶಿಕ್ಷೆ ನೀಡುವ ಯಾವ ಅಧಿಕಾರವೂ ಇಲ್ಲ, ಸರ್ಕಾರ ಇದರತ್ತ ಗಮನ ಹರಿಸುವುದು ಒಳಿತು. ಸಂಸದರಾಗಲಿ, ಜನ ಪ್ರತಿನಿಧಿಯಾಗಲಿ ತಪ್ಪು ಮಾಡಿದರೆ ಶಿಕ್ಷಿಸಲು ಕಾನೂನಿದೆ ಎಂದು ವಿವರಿಸಿದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications