ಪ್ರಧಾನಿ ವಿರುದ್ಧ 'ನೀಚ' ಪದಬಳಕೆ, ಕ್ಷಮೆ ಕೋರಿದ ಮಣಿಶಂಕರ್ ಅಯ್ಯರ್
ನವದೆಹಲಿ, ಡಿಸೆಂಬರ್ 7: ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ನೀಚ' ಪದ ಬಳಕೆ ಮಾಡಿ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಕ್ಷಮೆ ಕೇಳಿದ್ದಾರೆ.
ತಪ್ಪು ಪದ ಪ್ರಯೋಗಕ್ಕೆ ಕ್ಷಮೆ ಕೇಳಿರುವ ಮಣಿ ಶಂಕರ್ ಅಯ್ಯರ್ ಹಿಂದಿ ನನ್ನ ಮಾತೃ ಭಾಷೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜಾತಿಯನ್ನು ಉಲ್ಲೇಖಿಸಿ ಈ ಪದ ಪ್ರಯೋಗಿಸಿರಲಿಲ್ಲ. ಹಿಂದಿಯಲ್ಲಿ ಈ ಪದಕ್ಕೆ ಬೇರೆ ಅರ್ಥವಿದೆ ಎಂದು ತಿಳಿದಿರಲಿಲ್ಲ ಎಂದು ಅಯ್ಯರ್ ವಿವರಿಸಿದ್ದಾರೆ.
ಇದೇ ವೇಳೆ ತಾವು ಮೋದಿಯವರನ್ನು ಚಾಯ್ ವಾಲಾ ಎಂದು ಕರೆದಿಲ್ಲ. ನೀವು ಬೇಕಾದರೆ ಇಂಟರ್ನೆಟ್ ಗೆ ಹೋಗಿ ನನ್ನೆಲ್ಲಾ ವಿಡಿಯೋಗಳನ್ನು ನೋಡಬಹುದು ಎಂದು ಅಯ್ಯರ್ ಸವಾಲು ಹಾಕಿದ್ದಾರೆ.

ರಾಹುಲ್ ಟೀಕೆ
ಕಾಂಗ್ರೆಸ್ ಪಕ್ಷದ ಮೇಲೆ ದಾಳಿ ಮಾಡಲು ಬಿಜೆಪಿ ಮತ್ತು ಪ್ರಧಾನ ಮಂತ್ರಿಯವರು ಕೊಳಕಾದ ಭಾಷೆಯನ್ನು ಬಳಸುತ್ತಾರೆ. ಆದರೆ ಕಾಂಗ್ರೆಸ್ ವಿಭಿನ್ನ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದೆ. ಪ್ರಧಾನಿಗೆ ಮನವಿ ಮಾಡಲು ಶ್ರೀ ಮಣಿ ಶಂಕರ್ ಅಯ್ಯರ್ ಅವರು ಬಳಸಿದ ಭಾಷೆ ಮತ್ತು ಟೋನ್ ನ್ನು ನಾನು ಪ್ರಶಂಸಿಸುವುದಿಲ್ಲ. ರಾಹುಲ್ ಗಾಂಧಿ ಅವರು ಹೇಳಿದ್ದಕ್ಕಾಗಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಮತ್ತು ನಾನು ಎರಡೂ ನಿರೀಕ್ಷಿಸುತ್ತೇವೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಲಾಲೂ ಟೀಕೆ
ಮಣಿಶಂಕರ್ ಅಯ್ಯರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಕಿಡಿಕಾರಿದ್ದಾರೆ.
|
ಮೋದಿ ಪ್ರತ್ಯುತ್ತರ
ನನಗೆ 'ನೀಚ' ಎಂದು ಕರೆಯುವ 'ಬುದ್ಧಿವಂತ' ಕಾಂಗ್ರೆಸ್ ನಾಯಕನ ಬಗ್ಗೆ ನಾನು ಹೇಳಲು ಇಚ್ಛಿಸುವುದಿಲ್ಲ. ಕಾಂಗ್ರೆಸಿನ ಮನಸ್ಥಿತಿ ಹಾಗೆಯೇ. ಅವರಿಗೆ ಅವರ ಭಾಷೆ ಇದೆ ಮತ್ತು ನಮಗೆ ನಮ್ಮ ಕೆಲಸ ಇದೆ. ಇದಕ್ಕೆ

ಮಣಿಶಂಕರ್ ಅಯ್ಯರ್ ಹೇಳಿದ್ದೇನು?
ಡಾ. ಬಿ. ಆರ್ ಅಂಬೇಡ್ಕರ್ ಅವರು ಕಂಡ ಕನಸನ್ನು ನನಸಾಗಿಸಲು ಶ್ರಮಿಸಿದವರಲ್ಲಿ ಜವಹರಲಾಲ್ ನೆಹರೂ ಅಗ್ರಗಣ್ಯರು. ದೇಶಕ್ಕಾಗಿ ದುಡಿದ ಇಂಥ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂಥ ವ್ಯಕ್ತಿ(ಮೋದಿ)ಯನ್ನು ನೀಚ ಎನ್ನದೇ ಇರಲಾಗದು, ಆತನಿಗೆ ಯಾವುದೇ ನಾಗರಿಕ ಸಭ್ಯತೆಗಳಿಲ್ಲ. ಅತ್ಯಂತ ಹೀನಾಯ ರೀತಿಯ ರಾಜಕೀಯವನ್ನುಅವರು ಮಾಡುತ್ತಿದ್ದಾರೆ ಎಂದು 'ಎಎನ್ಐ' ಸುದ್ದಿಸಂಸ್ಥೆಗೆ ಮಣಿಶಂಕರ್ ಅಯ್ಯರ್ ಪ್ರತಿಕ್ರಿಯೆ ನೀಡಿದ್ದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications