ಬಂಗಲೆ ಖಾಲಿ ಮಾಡುವಾಗ ಟೈಲ್ಸ್ ಕಿತ್ತುಕೊಂಡು ಹೋದ್ರಾ ಅಖಿಲೇಶ್?
ಲಕ್ನೋ, ಜೂನ್ 10: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಉತ್ತರ ಪ್ರದೇಶದ ಸರಕಾರಿ ಬಂಗಲೆಯನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಖಾಲಿ ಮಾಡಿದ್ದಾರೆ. ಆದರೆ ಹಾಗೆ ಖಾಲಿ ಮಾಡಿಕೊಂಡು ಹೋಗುವಾಗ ಸರಕಾರಿ ಬಂಗಲೆಯ ವಸ್ತುಗಳನ್ನೂ ತೆಗೆದುಕೊಂಡು ಹೋಗಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
"ಹವಾನಿಯಂತ್ರಕಗಳನ್ನು, ಟೈಲ್ಸ್ ಗಳನ್ನು ಕಿತ್ತು ಹಾಕಬಾರದಿತ್ತು. ಅವುಗಳೆಲ್ಲಾ ಸರಕಾರದ ಆಸ್ತಿಗಳು. ಅವರು ಸುಪ್ರೀಂ ಕೋರ್ಟ್ ನ ಆದೇಶಗಳನ್ನು ಉಲ್ಲಂಘಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕಿದೆ," ಎಂದು ಉತ್ತರ ಪ್ರದೇಶ ಸಚಿವ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

ಆದರೆ ಅಖಿಲೇಶ್ ಯಾದವ್ ಟೈಲ್ಸ್ ಗಳನ್ನು ಕಿತ್ತಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ ಸುನಿಲ್ ಯಾದವ್ ಪ್ರತ್ಯುತ್ತರ ನೀಡಿದ್ದಾರೆ.
"ಬಂಗಲೆಯ ಕೀಗಳನ್ನು ಹಸ್ತಾಂತರಿಸಿದ ನಂತರ, ಒಳಗಡೆ ಹಾಳು ಮಾಡುವಂತೆ ಸ್ವತಃ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದರು. ಸರಣಿ ಉಪಚುನಾವಣೆಗಳನ್ನು ಸೋತು ಹತಾಶರಾಗಿರುವ ಮುಖ್ಯಮಂತ್ರಗಳ ಅಖಿಲೇಶ್ ಯಾದವ್ ಜನಪ್ರಿಯತೆಗೆ ಮಸಿ ಬಳೆಯಲು ಈ ರೀತಿ ಮಾಡಿದ್ದಾರೆ," ಎಂದು ಅವರು ದೂರಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications