ಭಾರತದ ಮೊದಲ ಕೋವಿಡ್ ಸೆಲ್ಫ್ ಕಿಟ್ನ ರಾಯಭಾರಿಯಾದ ಅಕ್ಷಯ್ ಕುಮಾರ್
ನವದೆಹಲಿ, ಜು.14: ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಮೊದಲ ಕೋವಿಡ್ ಸೆಲ್ಫ್ ಕಿಟ್ ಕೋವಿಸೆಲ್ಫ್ನ ರಾಯಭಾರಿಯಾಗಿದ್ದಾರೆ.
ಕೋವಿಸೆಲ್ಫ್ನ ಜಾಹೀರಾತಿನ ರಾಯಭಾರಿಯಾಗಿರುವ ಅಕ್ಷಯ್ ಕುಮಾರ್, ಜಾಹೀರಾತಿನ ಮೂಲಕ ಈ ಕೋವಿಡ್ ಸೆಲ್ಫ್ ಕಿಟ್ ಕೋವಿಸೆಲ್ಫ್ನ ಮೂಲಕ ಹೇಗೆ ಸ್ವಯಂ ಕೊರೊನಾ ಪರೀಕ್ಷೆಗೆ ಒಳಪಡುವುದು ಎಂಬುದನ್ನು ವಿವರಿಸಿದ್ದಾರೆ.
ಈ ಬಗ್ಗೆ ಟ್ವೀಟ್ನಲ್ಲಿ ಜಾಹೀರಾತಿನ ವಿಡಿಯೋವನ್ನು ಹಾಕುವ ಮೂಲಕ ಅಕ್ಷಯ್ ಕುಮಾರ್ ಮಾಹಿತಿ ನೀಡಿದ್ದಾರೆ.

''ಶಾಲೆಯಲ್ಲಿ ನಾನು ನನ್ನ ಸ್ನೇಹಿತರಿಗೆ ಪರೀಕ್ಷೆಯನ್ನು ಬಂಕ್ (ತಪ್ಪಿಸುವುದು) ಮಾಡಲು ಹೇಳುತ್ತಿದ್ದೆ. ಈಗ ನಾನು ಪರೀಕ್ಷೆಯನ್ನು ಮಾಡಿಕೊಳ್ಳಿ ಎಂದು ನನ್ನ ಸ್ನೇಹಿತರನ್ನು ಒತ್ತಾಯ ಮಾಡುತ್ತಿದ್ದೇನೆ,'' ಎಂದು ಹೇಳಿದ್ದಾರೆ.
In school I used to tell my friends to bunk a test. Now I push my friends to take the test! Because baad mein dosti yaari - pehle safety hamari :))
— Akshay Kumar (@akshaykumar) July 14, 2021
Covid-19 test now made easy with #CoviSelf, India’s first self test Rapid Antigen test kit. #TestYourselfByYourself @MylabSolutions pic.twitter.com/FwDpegXwxp
''ಯಾಕೆಂದರೆ ಸ್ನೇಹ ನಂತರ, ಮೊದಲು ನಮ್ಮ ಸುರಕ್ಷತೆ ಅತ್ಯಗತ್ಯ. ಕೋವಿಡ್ -19 ಪರೀಕ್ಷೆಯನ್ನು ಈಗ ಭಾರತದ ಮೊದಲ ಸ್ವಯಂ ಪರೀಕ್ಷೆ ರಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ ಸುಲಭಗೊಳಿಸಿದೆ,'' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಪ್ರಸ್ತುತ ಅಕ್ಷಯ್ ಕುಮಾರ್ ಸುಮಾರು 30 ಬ್ರಾಂಡ್ಗಳ ರಾಯಭಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಹಾಗೆಯೇ ಹಲವಾರು ಸಾಮಾಜಿಕ ಕಳಕಳಿ ಮೂಡಿಸುವ ಜಾಹೀರಾತಿನಲ್ಲೂ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications