ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಅಧಿಕೃತ ಟ್ವಿಟರ್ ಅಕೌಂಟ್ ಹ್ಯಾಕ್!
ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿರುವ ವರದಿಗಳ ಬಗ್ಗೆ ಪಕ್ಷ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
ಕೋಲ್ಕತ್ತಾ, ಫೆಬ್ರವರಿ. 28: ಅಖಿಲ ಭಾರತ ತೃಣಮೂಲ ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಹ್ಯಾಕ್ ಆಗಿರುವಂತೆ ಕಾಣಿಸುತ್ತಿದ್ದು, ಅದರ ಹೆಸರನ್ನು 'ಯುಗ ಲ್ಯಾಬ್ಸ್' ಎಂದು ಬದಲಾಯಿಸಲಾಗಿದೆ. ಪುಟದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜನರಿಗಾಗಿ ಮಾಡಿರುವ ಕೆಲಸಗಳ ಕುರಿತು ವಿಡಿಯೋಗಳನ್ನು ಹಂಚಿಕೊಳ್ಳಲಾಗಿದೆ.
All India Trinamool Congress' Twitter account appears to be hacked. pic.twitter.com/wyE417xG0c
— ANI (@ANI) February 28, 2023
"ಆಹಾರವು ಏಕತೆ, ಸಮುದಾಯ ಮತ್ತು ಗುರುತಿನ ಸಂಕೇತವಾಗಿದೆ. 'ಅಂಚಲೆ ಏಕ್ ದಿನ್' ಕಾರ್ಯಕ್ರಮದ ಅಡಿಯಲ್ಲಿ, ಏಕತೆಯನ್ನು ಬೆಳೆಸುವ ಸಲುವಾಗಿ ಮತ್ತು ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸುವ ಸಲುವಾಗಿ, ನಮ್ಮ ನಾಯಕರು ಸ್ಥಳೀಯರು ಮತ್ತು ಸಮುದಾಯದ ನಾಯಕರೊಂದಿಗೆ ಊಟವನ್ನು ಹಂಚಿಕೊಂಡರು" ಎಂದು ಯುಗ ಲ್ಯಾಬ್ ಟ್ವೀಟ್ ಮಾಡಿದೆ.

"ಗೌರವಾನ್ವಿತ ಮುಖ್ಯಮಂತ್ರಿ ಶ್ರೀಮತಿ ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬಂಗಾಳ್ ಹೌರಾದ ಮಂದಿರ್ತಾಲಾದಲ್ಲಿ ಭದ್ರತಾ ನಿರ್ದೇಶನಾಲಯ 'ಸುಜಾತ್ನಾ' ವನ್ನು ಉದ್ಘಾಟಿಸಿದರು" ಎಂದು ಮತ್ತೊಂದು ಟ್ವೀಟ್ ಮಾಡಲಾಗಿದೆ.
ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿರುವ ವರದಿಗಳ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications