ಆರ್ಮಿ ನಿಂದಿಸಿದ ಹಿಜ್ಬುಲ್ ಸಂಘಟನೆ ಸೇರಿದ ಸಂಶೋಧನಾ ವಿದ್ಯಾರ್ಥಿ!
ನವದೆಹಲಿ, ಜನವರಿ 09: ಕಾಶ್ಮೀರದ ಯುವಕರಿಗೆ ಭಾರತೀಯ ಸೇನೆ ಹೇಗೆ ಕಿರುಕುಳ ನೀಡುತ್ತಿದೆ ಎಂದು 2017ರ ನವೆಂಬರ್ ತಿಂಗಳಿನಲ್ಲಿ ಕಿಡಿಕಾರಿ, ನಾಪತ್ತೆಯಾಗಿದ್ದ ಯುವಕ ಈಗ ಉಗ್ರ ಸಂಘಟನೆಯ ಪಾಲಾಗಿದ್ದಾನೆ.
ಅಲಿಗಢ ಮುಸ್ಲಿಂ ಯೂನಿವರ್ಸಿಟಿಯ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿ ಮನನ್ ಬಶೀರ್ ವಾನಿ ಈಗ ಕೈಯಲ್ಲಿ ಗನ್ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷನಾಗಿದ್ದಾನೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸೇರಿರುವ ಮಾಹಿತಿ ಸಿಕ್ಕಿದೆ.
ಭೂವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಮನನ್, ಎಕೆ 47 ಹಿಡಿದಿರುವ ಫೋಟೋ ವೈರಲ್ ಆಗಿತ್ತು. ನಮ್ಮ ಸಂಘಟನೆ ಸೇರುವ ಮೂಲಕ ಸ್ವಾತಂತ್ರ್ಯ ಹೋರಾಟ ಮುಂದುವರಿಸುತ್ತಾರೆ ಎಂದು ಹಿಜ್ಬುಲ್ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಲುದ್ದೀನ್ ಹೇಳಿದ್ದಾನೆ.

ಜಲ ಪ್ರಳಯದ ವೇಳೆ ರಕ್ಷಣಾ ಕಾರ್ಯ ಹೇಗೆ ಕೈಗೊಳ್ಳಬೇಕು ಎಂಬುದರ ಬಗ್ಗೆ ಮನನ್ ಮಂಡಿಸಿದ್ದ ವರದಿ ಕಾಲೇಜಿನಲ್ಲಿ ಎಲ್ಲರ ಮೆಚ್ಚುಗೆ ಪಡೆದಿತ್ತು. ಎರಡು ವರ್ಷಗಳ ಹಿಂದೆ ಭೋಪಾಲ್ ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಗಳಿಸಿದ್ದ. ಆದರೆ, ಈಗ ಉಗ್ರ ಸಂಘಟನೆ ಸೇರಿದ್ದಾನೆ. ಮನನ್ ನಿರ್ಧಾರದಿಂದ ಆತನ ತಾಯಿ ಮತ್ತು ಸಹೋದರಿ ಆಘಾತಕ್ಕೊಳಗಾಗಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications