ಮಹಾತ್ಮ ಎಂಬ ಬೆಳಕಿನಿಂದ ನಾವು ಶ್ರೀಮಂತರಾಗಿದ್ದೇವೆ: ಆನಂದ್ ಮಹೀಂದ್ರಾ
ನವದೆಹಲಿ, ಮೇ 17: ಮಹಾತ್ಮಾ ಗಾಂಧಿ ಅವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಮೊದಲ ಹಿಂದೂ ಭಯೋತ್ಪಾದಕ ಎಂಬ ನಟ, ರಾಜಕಾರಣಿ ಕಮಲ ಹಾಸನ್ ಅವರ ಹೇಳಿಕೆ ಅನೇಕ ವಿವಾದಾತ್ಮಕ ಹೇಳಿಕೆಗಳಿಗೆ ಎಡೆಮಾಡಿಕೊಟ್ಟಿದೆ. ಇದರಿಂದ ಗಾಂಧೀಜಿ ಮತ್ತು ಗೋಡ್ಸೆ ಅವರ ಕುರಿತಾಗಿ ತೀವ್ರ ಚರ್ಚೆಗಳು ನಡೆಯುತ್ತಿವೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮಹಾತ್ಮ ಗಾಂಧಿ ಅವರ ಕೊಡುಗೆಯ ಕುರಿತು ಟ್ವಿಟ್ಟರ್ನಲ್ಲಿ ಕೊಂಡಾಡಿರುವ ಉದ್ಯಮಿ ಆನಂದ್ ಮಹೀಂದ್ರಾ, ಅವರನ್ನು ಟೀಕಿಸುವ ಮತ್ತು ಅವರ ಹತ್ಯೆಯನ್ನು ಸಮರ್ಥಿಸಿಕೊಳ್ಳುವವರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಮಹಾತ್ಮ ಗಾಂಧಿ ಅವರು ಜಾಗತಿಕವಾಗಿ ಕೋಟ್ಯಂತರವಾಗಿ ಪ್ರಭಾವಿಸಿದಾಗಿನಿಂದ ನಾವೆಲ್ಲರೂ ಸದಾ ಶ್ರೀಮಂತರಾಗಿದ್ದೇವೆ ಎಂದಿರುವ ಅವರು, ನಾವು ತಾಲಿಬಾಲಿಗಳಾಗಿ ಬದಲಾಗಿದ್ದೇವೆಯೇ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
For 75 yrs,India’s been the land of the Mahatma;a beacon when the world lost its morality.We used to be pitied for being poor but we were always rich since Bapu inspired billions globally.Some things must remain sacred.Or we become the Taliban,destroying statues that sustain us
— anand mahindra (@anandmahindra) 17 May 2019
'ಭಾರತವು 75 ವರ್ಷಗಳಿಂದ ಜಗತ್ತು ತನ್ನ ನೈತಿಕತೆಯನ್ನು ಕಳೆದುಕೊಂಡ ಸಂದರ್ಭದಲ್ಲಿ ಮೂಡಿದ ಮಹಾತ್ಮ ಎಂಬ ಬೆಳಕಿನ ನಾಡಾಗಿದೆ. ನಾವು ಬಡವರಾಗಿದ್ದಕ್ಕೆ ದುಃಖಪಡುತ್ತೇವೆ, ಆದರೆ ಜಾಗತಿಕವಾಗಿ ಬಾಬು ಕೋಟ್ಯಂತರ ಮಂದಿಯನ್ನು ಪ್ರಭಾವಿದಾಗಿನಿಂದಲೂ ನಾವು ಶ್ರೀಮಂತರಾಗಿದ್ದೇವೆ. ಇದು ಪವಿತ್ರವಾಗಿಯೇ ಉಳಿಯಬೇಕಿದೆ. ನಾವು ನಮ್ಮನ್ನು ಉಳಿಸಿದ ಪ್ರತಿಮೆಗಳನ್ನು ನಾಶಪಡಿಸುವ ತಾಲಿಬಾನಿಗಳಾಗಿದ್ದೇವೆಯೇ?' ಎಂದು ಅವರು ಟ್ವೀಟ್ ಮಾಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications