ಜನ್ಮದಿನದಂದು ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

ವಿಜಯವಾಡ, ಏಪ್ರಿಲ್ 20: ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು(ಏ.20) ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಉಪವಾಸ ಸ್ಯಾಗ್ರಹ ನಡೆಸಲಿರುವ ಅವರು, ಇಂದು(ಏ.20) ತಮ್ಮ ಹುಟ್ಟಿದ ದಿನವನ್ನು ಈ ರೀತಿ ಆಚರಿಸಿಕೊಳ್ಳುತ್ತಿರುವುದು ವಿಶೇಷ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

Andhra special status: CM Naidu to observe fast today

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ, ವಿಫಲರಾದ ಹಿನ್ನೆಲೆಯಲ್ಲಿ ಕೇಂದ್ರ ಎನ್ ಡಿಎ ಸರ್ಕಾರದೊಂದಿಗೆ ನಾಯ್ಡು ನೇತೃತ್ವದ ಟಿಡಿಪಿ(ತೆಲುಗು ದೇಶಂ ಪಕ್ಷ)ಮೈತ್ರಿ ಕಡಿದುಕೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+