Annamalai: ಬಿಜೆಪಿ ಅಭ್ಯರ್ಥಿ ಅಣ್ಣಾಮಲೈಗೆ ತೀವ್ರ ಹಿನ್ನಡೆ; ಒಂದು ಬೂತ್ನಲ್ಲಿ ಕೇವಲ ಒಂದೇ ಮತ!
ಲೋಕಸಭಾ ಚುನಾವಣೆ 2024ರಲ್ಲಿ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ತಮಿಳುನಾಡಿನ ಕೊಯಮತ್ತೂರು ಕೂಡ ಒಂದು. ಬಿಜೆಪಿ ಗೆಲ್ಲುವ ಭರವಸೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಇದು ಒಂದಾಗಿದ್ದು, ಈಗ ಹಿನ್ನಡೆಯಾಗಿದೆ. ಅಣ್ಣಾಮಲೈ ಆರಂಭಿಕ ಹಂತದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಗೆಲ್ಲಿಸಲು ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರ ದಂಡು ಕೊಯಮತ್ತೂರಿನಲ್ಲಿ ಪ್ರಚಾರ ಮಾಡಿತ್ತು. ತಮಿಳುನಾಡಿನ ಮೇಲೆ ವಿಶೇಷ ಒಲವು ಹೊಂದಿರುವ ಮೋದಿಗೆ ಇಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಕನಸಾಗಿತ್ತು.

ಕೊಯಮತ್ತೂರು ಲೋಕಸಭಾ ಚುನಾವಣೆ ಮತ ಎಣಿಕೆ ಬೆಳಗ್ಗೆಯೇ ಆರಂಭವಾಗಿದ್ದರೂ, ಸಾಕಷ್ಟು ಸಮಯದ ವರೆಗೆ ಮತ ಎಣಿಕೆ ವಿವರ ಬಹಿರಂಗವಾಗಿರಲಿಲ್ಲ. ತಡವಾಗಿ ಮತ ಎಣಿಕೆ ವಿವರವನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.
Looks like the poll agent's family didn't vote for BJPs #annamalai in coimbatore 😅
— 👑Che_ಕೃಷ್ಣ🇮🇳💛❤️ (@ChekrishnaCk) June 4, 2024
He is trailing by 30000 votes now#electionresults pic.twitter.com/k32jBBNWyZ
ಮಧ್ಯಾಹ್ನ 12.20 ಗಂಟೆಗೆ ಬಂದಿರುವ ಮಾಹಿತಿಯ ಪ್ರಕಾರ ಅಣ್ಣಾಮಲೈ 11,909 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್ಕುಮಾರ್ 42798 ಮತ ಪಡೆದು ಮುನ್ನಡೆ ಪಡೆದುಕೊಂಡಿದ್ದಾರೆ.
ಒಂದು ಬೂತ್ನಲ್ಲಿ ಒಂದು ಮತ
ಬೂತ್ವಾರು ಮತ ಎಣಿಕೆಯಲ್ಲಿ ಅಣ್ಣಾಮಲೈ ಅವರಿಗೆ ಒಂದು ಬೂತ್ನಲ್ಲಿ ಒಂದೇ ಒಂದು ಮತ ಮಾತ್ರ ಸಿಕ್ಕಿದೆ. ಅವರಿಗೆ ಒಂದು ಮತ ಸಿಕ್ಕಿರುವ ಪತ್ರ ವೈರಲ್ ಆಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications