ಉಡ್ತಾ ಪಂಜಾಬ್ ಉಡಾವಣೆಗೆ ಎನ್ಜಿಒ ಅಡ್ಡಿ
ನವದೆಹಲಿ, ಜೂನ್ 15: ವಿವಾದಿತ ಉಡ್ತಾ ಪಂಜಾಬ್ ಚಿತ್ರ ಬಿಡುಗಡೆ ಅಂದುಕೊಂಡಂತೆ ಆಗುವ ಲಕ್ಷಣ ಕಾಣುತ್ತಿಲ್ಲ. ಚಿತ್ರ ಬಿಡುಗಡೆಗೆ ತಡೆ ಕೋರಿ ಪಂಜಾಬ್ ನ ಎನ್ ಜಿಒವೊಂದು ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಬಾಂಬೆ ಹೈ ಕೋರ್ಟ್ ವಿವಾದಿತ ಉಡ್ತಾ ಪಂಜಾಬ್ ಚಿತ್ರ ಬಿಡುಗಡೆಗೆ ಅನುಮತಿ ನೀಡುವಂತೆ ಸೆನ್ಸಾರ್ ಮಂಡಳಿಗೆ ತಿಳಿಸಿದ ನಂತರ ಇದೀಗ ಎನ್ ಜಿಒ ಚಿತ್ರದ ವಿರುದ್ಧ ನಿಂತುಕೊಂಡಿದೆ.[ಉಡ್ತಾ ಪಂಜಾಬ್ಗೆ ಒಂದೇ ಕತ್ತರಿ ಸಾಕೆಂದ ಬಾಂಬೆ ಹೈಕೋರ್ಟ್]

ಚಿತ್ರಕ್ಕೆ ಸಂಬಂಧಿಸಿದ ಒಂದೊಂದು ಕೇಸುಗಳು ಪಂಜಾಬ್ ಮತ್ತು ಹರಿಯಾಣದ ನ್ಯಾಯಾಲಯದಲ್ಲಿವೆ. ಅವುಗಳ ತೀರ್ಮಾನ ಹೊರ ಬರುವವರೆಗೆ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಎನ್ ಜಿಒ ಕೇಳಿಕೊಂಡಿದೆ.[ಉಡ್ತಾ ಪಂಜಾಬ್ ಚಿತ್ರಕ್ಕೆ 89 ಕಟ್, ಸೆನ್ಸಾರಿಗೆ ಟ್ವೀಟ್ ಪೆಟ್ಟು]
ಚಿತ್ರಕ್ಕೆ 89 ಕತ್ತರಿ ಪ್ರಯೋಗ ಮಾಡಿದ್ದ ಸೆನ್ಸಾರ್ ಮಂಡಳಿಗೆ ಬಾಂಬೆ ಹೈಕೋರ್ಟ್ ಮಂಗಳಾರತಿ ಮಾಡಿತ್ತು. ಉಡ್ತಾ ಪಂಜಾಬ್ ಚಿತ್ರದ ಕೇವಲ ಒಂದು ದೃಶ್ಯವನ್ನು ಕತ್ತರಿಸಿ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬೇಕು ಎಂದು ಕೋರ್ಟ್ ತಿಳಿಸಿತ್ತು.[ಬೆಂಗ್ಳೂರು ಈಗ ಡ್ರಗ್ ಮಾಫಿಯಾ ಡೀಲ್ ಗೆ ತಂಗುದಾಣ!]
ಉಡ್ತಾ ಪಂಜಾಬ್ ಒಂದು ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, ಏಕ್ತಾಕಪೂರ್ ಅವರ ಬಾಲಾಜಿ ಮೋಷನ್ ಪಿಕ್ಚರ್ಸ್ ನಿರ್ಮಿಸಿದೆ. ಅನುರಾಗ್ ಕಶ್ಯಪ್, ಸಮೀರ್ ನಾಯರ್ ಸೇರಿದಂತೆ ಅನೇಕರು ಸಹ ನಿರ್ಮಾಪಕರಾಗಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications