ಅಂತರಿಕ್ಷ್-ದೇವಾಸ್ ಡೀಲ್: ಇಸ್ರೋ ಮಾಜಿ ಅಧ್ಯಕ್ಷ ನಾಯರ್ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು, ಆಗಸ್ಟ್ 11: ಅಂತರಿಕ್ಷ್-ದೇವಾಸ್ ಅವ್ಯವಹಾರ ಪ್ರಕರಣಕ್ಕೆ ಇಸ್ರೋದ ಮಾಜಿ ಅಧ್ಯಕ್ಷ ಜಿ. ಮಾಧವನ್ ನಾಯರ್ ವಿರುದ್ಧ ಸಿಬಿಐ ತಂಡ ಗುರುವಾರ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ದಾಖಲಿಸಿದೆ.
ಸರ್ಕಾರಿ ಸ್ವಾಮ್ಯದ ಅಂತರಿಕ್ಷ್ ಹಾಗೂ ಮಲ್ಟಿ ಮೀಡಿಯಾ ಕಂಪನಿ ದೇವಾಸ್ ನಡುವಿನ ವ್ಯವಹಾರದಲ್ಲಿ 578 ಕೋಟಿ ರು ವಂಚನೆ ಆರೋಪ ಕೇಳಿ ಬಂದಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಯಿತು.

ಆರ್ ಮಾಧವನ್ ನಾಯರ್ ಅವರು ಭಾರತೀಯ ಅಂತರಿಕ್ಷ ಸಂಶೋಧನಾ ಕೇಂದ್ರ(ಇಸ್ರೋ) ದ ಅಧ್ಯಕ್ಷರಾಗಿದ್ದ ಕಾಲದಲ್ಲಿ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಈ ಮುಂಚೆ ಮಾಧವನ್ ರನ್ನು ಸಿಬಿಐ ತಂಡ ವಿಚಾರಣೆಗೆ ಒಳಪಡಿಸಿತ್ತು.
ಅಂತರಿಕ್ಷ್ ನ ಕಾರ್ಯಕಾರಿ ನಿರ್ದೇಶಕ ಕೆಆರ್ ಶ್ರೀಧರಮೂರ್ತಿ ಹಾಗೂ ಹಿರಿಯ ಅಧಿಕಾರಿ ಬೆಂಗಳೂರು ಮೂಲದ ದೇವಾಸ್ ಮಲ್ಟಿಮೀಡಿಯಾದ ಸ್ಥಾಪಕ ಹಾಗೂ ಇಸ್ರೋದ ಮಾಜಿ ಅಧಿಅಕರಿ ಎಂಜಿ ಚಂದ್ರಶೇಖರ್ ಅವರ ಹೆಸರು ಕೂಡಾ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
More From
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications