ಅನುರಾಗ್ ತಿವಾರಿ ಸಾಯುವುದಕ್ಕೂ ಮುನ್ನ ಹಲ್ಲೆಗೊಳಗಾಗಿದ್ರು!
ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವು ಆಕಸ್ಮಿಕವಾಗಿ ಸಂಭವಿಸಿಲ್ಲ, ಸಾಯುವುದಕ್ಕೂ ಮುನ್ನ ಹಲ್ಲೆಗೊಳಗಾಗಿದ್ರು ಎಂದು ವಿಧಿವಿಜ್ಞಾನ ಸಂಸ್ಥೆ ನೀಡಿರುವ ವರದಿಯಲ್ಲಿ ಹೇಳಲಾಗಿದೆ.
ಲಕ್ನೋ, ಮೇ 24 : ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವು ಆಕಸ್ಮಿಕವಾಗಿ ಸಂಭವಿಸಿಲ್ಲ, ಸಾಯುವುದಕ್ಕೂ ಮುನ್ನ ಹಲ್ಲೆಗೊಳಗಾಗಿದ್ರು ಎಂದು ವಿಧಿವಿಜ್ಞಾನ ಸಂಸ್ಥೆ ನೀಡಿರುವ ವರದಿಯಲ್ಲಿ ಹೇಳಲಾಗಿದೆ.
ತಿವಾರಿ ಅವರ ಶವ ಪರೀಕ್ಷೆ ವರದಿ ಉತ್ತರಪ್ರದೇಶ ಸರ್ಕಾರಕ್ಕೆ ಸಲ್ಲಿಸಲಾಗಿದೆ. ತಿವಾರಿ ಅವರ ಸಾವು ಸಹಜವಾಗಿಲ್ಲ, ಆಕಸ್ಮಿಕವಾಗಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿಲ್ಲ. ಅವರ ಮೇಲೆ ಹಲ್ಲೆ ನಡೆದಿದೆ ಹಾಗೂ ಶರೀರದ ಕೆಲವು ಭಾಗಗಳಲ್ಲಿ ಗಾಯಗಳಾಗಿವೆ ಎಂದು ಡಾ. ದಿನೇಶ್ ರಾವ್ ಅವರು ವರದಿಯಲ್ಲಿ ಹೇಳಿದ್ದಾರೆ.

ಐಎಎಸ್ ಅಧಿಕಾರಿ ಸಾವಿಗೂ ಮುನ್ನವೇ ಅವರ ದೇಹದ ಮೇಲೆ ಗಾಯಗಳಾಗಿತ್ತು. ದೇಹದ ಆರು ಕಡೆ, ಮುಖದ ಮೇಲೆ ಮೂರು ಕಡೆ ಗಾಯಗಳಾಗಿವೆ ಎಂಬುದು ಶವ ಪರೀಕ್ಷೆಯಿಂದ ಮೃತಪಟ್ಟಿದೆ. ಅವರ ಸಾವು ಸಹಜವಲ್ಲ. ಹಲ್ಲೆ ಮತ್ತು ಉಸಿರುಗಟ್ಟಿಸಿ ನಡೆಸಿರುವ ಕೊಲೆಯಾಗಿರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.
ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ನಡೆಸಿ ವರದಿ ನೀಡಲಿದೆ. ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದೆ. ಆದರೆ, ತನಿಖೆ ಇನ್ನೂ ಆರಂಭವಾಗಿಲ್ಲ ಎಂದು ಉತ್ತರಪ್ರದೇಶದ ಗೃಹ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications