ಭಾರತ ರತ್ನ ಅಬ್ದುಲ್ ಕಲಾಂ ಸ್ಫೂರ್ತಿದಾಯಕ ನುಡಿಮುತ್ತುಗಳು
ನವದೆಹಲಿ, ಅಕ್ಟೋಬರ್. 15: ಭಾರತದ ಕ್ಷಿಪಣಿ ಪಿತಾಮಹ, ವಿಜ್ಞಾನಿ ಅಬ್ದುಲ್ ಕಲಾಂ ಅವರ ಜೀವನ ಸಾಧನೆಗಳ ಬಗ್ಗೆ ಹೇಳುವುದು ಏನೂ ಉಳಿದಿಲ್ಲ. ಭಾಷಣ ಮಾಡುತ್ತಲೇ ವಿಧಿವಶರಾದ ಕಲಾಂ ಅವರ ಜನ್ಮದಿನ ಅಕ್ಟೋಬರ್ 15.ತನ್ನಿಮಿತ್ತ ಅವರ ಕೆಲವು ನುಡಿಮುತ್ತುಗಳನ್ನು ಓದಿ ಸ್ಫೂರ್ತಿ ಪಡೆದುಕೊಳ್ಳೋಣ.
ಪೀಪಲ್ಸ್ ಪ್ರೆಸಿಟೆಂಟ್ ಎಂದು ಜನರಿಂದಲೇ ಕರೆಸಿಕೊಂಡ ಕಲಾಂ ವ್ಯಕ್ತಿತ್ವಕ್ಕೆ ಮಾರು ಹೋಗದವರೇ ಇಲ್ಲ. ಕಲಾಂ ಅವರ ಪ್ರತಿಯೊಂದು ಮಾತುಗಳು ಯುವಪೀಳಿಗೆಗೆ ಹೊಸ ದಿಕ್ಕನ್ನು ತೋರಿಸುತ್ತದೆ.

ಕಲಾಂ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಕೋಟ್ ಗಳನ್ನು ಮೆಲುಕು ಹಾಕದಿದ್ದರೆ ಹೇಗೆ?[ಬಾಣಸಿಗ ಕಂಡ ಭಾರತ ರತ್ನ ಕಲಾಂ]
* ಒಂದು ದೇಶ ಭ್ರಷ್ಟಾಚಾರ ಮುಕ್ತವಾದರೆ ಆ ದೇಶದಲ್ಲಿ ಸುಂದರ ಚಿಂತನೆಗಳನ್ನು ಕಾಣಬಹುದು. ಸಮಾಜವನ್ನು ಮೂವರು ಮಾತ್ರ ನಿರ್ಮಾಣ ಮಾಡಬಲ್ಲರು, ಅವರೆಂದರೆ ತಂದೆ,ತಾಯಿ ಮತ್ತು ಗುರು.
* ನಿಮ್ಮ ಗುರಿಯೆಡೆಗೆ ಸಾಗಬೇಕು ಎಂದಾದರೆ ಒಂದೆ ದೃಷ್ಟಿಯ ಯೋಚನೆ ಧ್ಯೆಯ ಬೆನ್ನ ಹಿಂದೆ ಇರಲಿ
* ಮಹಾನ್ ವ್ಯಕ್ತಿಗಳ ಮಹಾನ್ ಕನಸುಗಳು ಒಂದಕ್ಕಿಂತ ಒಂದನ್ನು ಮೀರಿಸುತ್ತಲೇ ಸಾಗುತ್ತವೆ.
* ಯಾರೂ ಪರಿಶ್ರಮ ಜೀವಿಯೋ ಆತನಿಗೆ ದೇವರು ಸದಾ ಸಹಾಯ ಮಾಡುತ್ತಾನೆ.[ಕಲಾಂ ಆಡಿದ ಕೊನೆ ಘಳಿಗೆಯ ಮಾತುಗಳೇನು?]
* ಕಷ್ಟಗಳು ಬಂದಾಗ ಮಾತ್ರ ಸುಖ ಏನು ಎಂಬುದರ ಅರಿವಾಗಲು ಸಾಧ್ಯ
* ಇವತ್ತಿನ ನಮ್ಮ ಇಂದಿನ ದಿನವನ್ನು ತ್ಯಾಗ ಮಾಡಿದರೆ ನಮ್ಮ ಮಕ್ಕಳ ನಾಳೆಗೆ ಸುಂದರ ಬದುಕು ಕಟ್ಟಿಕೊಡಲು ಸಾಧ್ಯ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications