'ಮೋದಿ ಆಗ್ಬೇಡಿ' ಬಿಜೆಪಿ ವಿಡಿಯೋ ಹಂಚಿದ 'ದಿವ್ಯಸ್ಪಂದನ'
ನವದೆಹಲಿ, ಏಪ್ರಿಲ್ 01: ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರ ಹೆಸರಿನಲ್ಲಿರುವ ಫೇಸ್ ಬುಕ್ ಮತ್ತಿತ್ತರ ಸಾಮಾಜಿಕ ಜಾಲ ತಾಣ ಖಾತೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಇತ್ತೀಚೆಗೆ ದೂರು ನೀಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ರಮ್ಯಾ ಅವರು ಇಂದು ಏಪ್ರಿಲ್ ಫೂಲ್ ದಿನದಂದು ಬಿಜೆಪಿ ವಿಡಿಯೋ ಹಂಚಿಕೊಂಡು ಗೇಲಿ ಮಾಡಿದ್ದಾರೆ.
It’s April 1st Mitron. #ModiMatBanao https://t.co/Ywmx1tVD0J
— Divya Spandana/Ramya (@divyaspandana) April 1, 2019
ಪ್ರಧಾನಿ ನರೇಂದ್ರ ಮೋದಿ ಅವರ 'ನ್ಯೂ ಇಂಡಿಯಾ' ವಿಡಿಯೋವನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಹಂಚಿಕೊಂಡಿತ್ತು. ಇದಕ್ಕೆ ಟಾಂಗ್ ಕೊಟ್ಟ ದಿವ್ಯಸ್ಪಂದನ, 'ಇಂದು ಏಪ್ರಿಲ್ 1 ಮಿತ್ರರೇ, ಮೋದಿ ಆಗಬೇಡಿ #ModiMatBanao ಎಂದು ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮೂರ್ಖರ ದಿನದಂದು ಕಾಂಗ್ರೆಸ್ ಹಾಗೂ ಬಿಜೆಪಿ ಟ್ವಿಟ್ಟರ್ ಕಾದಾಟ, ಟ್ರಾಲ್, ಮೀಮ್ಸ್, ಕಾಲೆಳೆದಾಟ ಮಾಮೂಲಿ. ಪಪ್ಪು ದಿವಸ್ ಎಂದು ಟ್ರೆಂಡಿಂಗ್ ಮಾಡಲಾಗಿತ್ತು. ಆಗ 30,000 ಕ್ಕೂ ಅಧಿಕ ಟ್ವೀಟ್ ಗಳು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಬಂದಿತ್ತು.

ಈಗ 2019ರ ಬಿಜೆಪಿ ಚುನಾವಣೆ ಪ್ರಣಾಳಿಕೆಯನ್ನು ಗೇಲಿ ಮಾಡಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಹೊರಡಿಸಿದೆ. ನಿರುದ್ಯೋಗ, ಅಪನಗದೀಕರಣ, ಭ್ರಷ್ಟಾಚಾರ ಮುಂತಾದ ವಿಷಯಗಳನ್ನು ಉಲ್ಲೇಖಿಸಿ ಮೋದಿ ಅವರನ್ನು ಗುರಿಯನ್ನಾಗಿಸಿದೆ. ಏಪ್ರಿಲ್ 11 ರಿಂದ ಮೇ 19ರ ತನಕ ಏಳು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರ ಬರಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications