ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ: ಸಿಪಿಎಂ ವಿವಾದಿತ ಹೇಳಿಕೆ
ಯುದ್ಧ ಸನ್ನಾಹವಾದಾಗ ಸ್ವಯಂ ನಿರ್ಧಾರ ಕೈಗೊಳ್ಳುವಷ್ಟು ಸ್ವಾತಂತ್ರ್ಯ, ಅಧಿಕಾರವನ್ನು ಭಾರತೀಯ ಸೇನೆಗೆ ನೀಡಲಾಗಿದೆ ಎಂದು ಜೇಟ್ಲಿ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಸಿಪಿಎಂ ನಾಯಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ.
ನವದೆಹಲಿ,
ಮೇ 26: ಯುದ್ಧ ಸನ್ನಾಹವಾದಾಗ ಸ್ವಯಂ ನಿರ್ಧಾರ ಕೈಗೊಳ್ಳುವಷ್ಟು ಸ್ವಾತಂತ್ರ್ಯ, ಅಧಿಕಾರವನ್ನು ಭಾರತೀಯ ಸೇನೆಗೆ ನೀಡಲಾಗಿದೆ ಎಂದು ಜೇಟ್ಲಿ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಸಿಪಿಎಂ ನಾಯಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ಭಾರತೀಯ ಯೋಧರು, ಮಹಿಳೆಯರನ್ನು ಅಪಹರಿಸಿ, ಅತ್ಯಾಚಾರ ಎಸಗುತ್ತಾರೆ ಎಂದು ಹೇಳಿದ್ದಾರೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಕೇರಳದ
ಹಿರಿಯ ರಾಜಕಾರಣಿ ಕೊಡಿಯೇರಿ ಬಾಲಕೃಷ್ಣನ್ ನೀಡಿರುವ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಸೇನೆಗೆ ಸಂಪೂರ್ಣ ಅಧಿಕಾರ ನೀಡಿದರೆ ಮಹಿಳೆಯರ ಮೇಲೆ ದೌರ್ಜನ್ಯ ಅತ್ಯಾಚಾರ ಹೆಚ್ಚಳವಾಗಲಿದೆ. ಯೋಧರು ಏನು ಬೇಕಾದರೂ ಮಾಡಬಹುದು ಎಂದು ಕೆ ಬಾಲಕೃಷ್ಣನ್ ಹೇಳಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications