ಭೂ ಸೇನೆಯ ನೆರವು ಪಡೆದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ನವದೆಹಲಿ, ಮೇ 23: ಅಪನಗದೀಕರಣ ಆಗಿ 6 ತಿಂಗಳುಗಳೇ ಕಳೆದರೂ ಈಗಲೂ ಇರುವ ಕರೆನ್ಸಿ ನೋಟುಗಳ ಕೊರತೆಯನ್ನು ತಪ್ಪಿಸಲು ಭಾರತೀಯ ರಿಸರ್ವ್ ಬ್ಯಾಂಕ್ ತ್ವರಿತ ಗತಿಯಲ್ಲಿ ನೋಟು ಮುದ್ರಣಕ್ಕೆ ಮುಂದಾಗಿದೆ.
ತ್ವರಿತ ಗತಿಯಲ್ಲಿ ನೋಟುಗಳನ್ನು ಮುದ್ರಿಸುವುದು, ಮುದ್ರಣಗೊಂಡ ನೋಟುಗಳನ್ನು ತ್ವರಿತವಾಗಿ ಆರ್ ಸಿಬಿಐನ ಕೇಂದ್ರ ಕಚೇರಿಗಳಿಗೆ ಹಾಗೂ ಸಂಬಂಧಪಟ್ಟ ಇತರ ಶಾಖೆಗಳಿಗೆ ತಲುಪಿಸುವ ಅತ್ಯಂತ ಜವಾಬ್ದಾರಿಯುತ ಕೆಲಸಕ್ಕೆ ಆರ್ ಬಿಐ ಕೈ ಹಾಕಿದೆ.[ನೋಟುಗಳಿಗೆ ಹೊಸ ಭದ್ರತಾ ಅಂಶ: ಕೇಂದ್ರ ಸರ್ಕಾರ ಆಶ್ವಾಸನೆ]

ತನ್ನ ಈ ಕಾರ್ಯಕ್ಕೆ ಬಿಗಿಭದ್ರತೆಯ ಅವಶ್ಯಕತೆಯನ್ನು ಮನಗಂಡಿರುವ ಆರ್ ಬಿಐ, ಭಾರತೀಯ ಸೇನೆಯ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ 500ಕ್ಕೂ ಹೆಚ್ಚು ಸೈನಿಕರು ಆರ್ ಬಿಐನ ನೋಟು ಮುದ್ರಣ ಕೇಂದ್ರಗಳು ಹಾಗೂ ಅಲ್ಲಿಂದ ಮುದ್ರಿತ ನೋಟುಗಳನ್ನು ಹೆಲಿಕಾಪ್ಟರ್ ಗಳ ಮೂಲಕ ಸಾಗಿಸಿ ರಿಸರ್ವ್ ಬ್ಯಾಂಕ್ ಗಳ ಕೇಂದ್ರ ಕಚೇರಿಗಳಿಗೆ ತಲುಪಿಸುವ ಸಂದರ್ಭದಲ್ಲಿ ಆರ್ ಬಿಐ ಸಿಬ್ಬಂದಿಗೆ ಬೆಂಗಾವಲಾಗಿ ಇರಲಿದ್ದಾರೆ.[ಮಾ. 25ರಿಂದ ಏ. 1ರವರೆಗೆ ಬ್ಯಾಂಕುಗಳಿಗೆ ರಜೆ ಇಲ್ಲ]
ಅಪನಗದೀಕರಣ ಜಾರಿಗೊಂಡಾಗಲೂ ಇದೇ ರೀತಿ ಸೇನೆಯ ನೆರವನ್ನು ಆರ್ ಬಿಐ ಪಡೆದಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications