ಗಣರಾಜ್ಯೋತ್ಸವ ಪರೇಡ್ಗೆ ಸೈನಿಕರ ಅವಿಶ್ರಾಂತಿ ತಯಾರಿ
ನವದೆಹಲಿ, ಜ. 17: ಈ ಬಾರಿಯ ಭಾರತೀಯ ಗಣರಾಜ್ಯೋತ್ಸವ ಇಡೀ ಜಗತ್ತನ್ನು ಆಕರ್ಷಿಸಿದೆ. ಏಕೆಂದರೆ ಜಗತ್ತಿನ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಆದ್ದರಿಂದ ಭದ್ರತೆಯ ಜೊತೆಗೆ ದೇಶದ ಸಾಮರ್ಥ್ಯ ಹಾಗೂ ಸಂಸ್ಕೃತಿಯನ್ನು ಅನಾವರಣಗೊಳಿಸಲು ವಿವಿಧ ಕಲಾವಿದರು ಹಾಗೂ ಸೈನಿಕರು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ.
ಸೈನಿಕರು ಪರೇಡ್ಗೆ ನಡೆಸುತ್ತಿರುವ ತಯಾರಿ ಕುರಿತು ಕೆಲವು ಚಿತ್ರಗಳು ಇಲ್ಲಿವೆ.

ನಾವೂ ಯಾರ್ಗೂ ಕಮ್ಮಿ ಇಲ್ಲ
ಗಣರಾಜ್ಯೋತ್ಸವದಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಪರೇಡ್ಗೆ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಮಹಿಳಾ ಸೈನಿಕರು.

ಸಲಾಮಿ ಶಸ್ತ್ರ
ಭಾರತೀಯ ವಾಯು ದಳದ ಸೈನಿಕರು ಅಹಮದಾಬಾದ್ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ಭಂಗಿ.

ಸೈನಿಕರ ಶಿಸ್ತು
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು.

ಸೈನಿಕರ ಶಿಸ್ತು
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು.

ತಯಾರಿ ನಡುವೆ ಕೊಂಚ ವಿಶ್ರಾಂತಿ
ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು ವಿಶ್ರಮಿಸಿಕೊಂಡಿದ್ದು ಹೀಗೆ.

ಸೈನಿಕರ ಜೊತೆ ವಾದ್ಯಕ್ಕೂ ವಿಶ್ರಾಂತಿ
ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು ವಿಶ್ರಮಿಸಿಕೊಳ್ಳುವಾಗ ವಾದ್ಯಗಳನ್ನು ಜೋಡಿಸಿಟ್ಟಿದ್ದು ಹೀಗೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications