ಗಣರಾಜ್ಯೋತ್ಸವ ಪರೇಡ್ಗೆ ಸೈನಿಕರ ಅವಿಶ್ರಾಂತಿ ತಯಾರಿ
ನವದೆಹಲಿ, ಜ. 17: ಈ ಬಾರಿಯ ಭಾರತೀಯ ಗಣರಾಜ್ಯೋತ್ಸವ ಇಡೀ ಜಗತ್ತನ್ನು ಆಕರ್ಷಿಸಿದೆ. ಏಕೆಂದರೆ ಜಗತ್ತಿನ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಆದ್ದರಿಂದ ಭದ್ರತೆಯ ಜೊತೆಗೆ ದೇಶದ ಸಾಮರ್ಥ್ಯ ಹಾಗೂ ಸಂಸ್ಕೃತಿಯನ್ನು ಅನಾವರಣಗೊಳಿಸಲು ವಿವಿಧ ಕಲಾವಿದರು ಹಾಗೂ ಸೈನಿಕರು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ.
ಸೈನಿಕರು ಪರೇಡ್ಗೆ ನಡೆಸುತ್ತಿರುವ ತಯಾರಿ ಕುರಿತು ಕೆಲವು ಚಿತ್ರಗಳು ಇಲ್ಲಿವೆ.

ನಾವೂ ಯಾರ್ಗೂ ಕಮ್ಮಿ ಇಲ್ಲ
ಗಣರಾಜ್ಯೋತ್ಸವದಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಪರೇಡ್ಗೆ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಮಹಿಳಾ ಸೈನಿಕರು.

ಸಲಾಮಿ ಶಸ್ತ್ರ
ಭಾರತೀಯ ವಾಯು ದಳದ ಸೈನಿಕರು ಅಹಮದಾಬಾದ್ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ಭಂಗಿ.

ಸೈನಿಕರ ಶಿಸ್ತು
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು.

ಸೈನಿಕರ ಶಿಸ್ತು
ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು.

ತಯಾರಿ ನಡುವೆ ಕೊಂಚ ವಿಶ್ರಾಂತಿ
ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು ವಿಶ್ರಮಿಸಿಕೊಂಡಿದ್ದು ಹೀಗೆ.

ಸೈನಿಕರ ಜೊತೆ ವಾದ್ಯಕ್ಕೂ ವಿಶ್ರಾಂತಿ
ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂದರ್ಭ ನಡೆಸುವ ಪರೇಡ್ಗೆ ರಾಜಪಥದಲ್ಲಿ ಪೂರ್ವ ತಯಾರಿ ನಡೆಸಿದ ಭಾರತೀಯ ಭೂ ದಳದ ಸೈನಿಕರು ವಿಶ್ರಮಿಸಿಕೊಳ್ಳುವಾಗ ವಾದ್ಯಗಳನ್ನು ಜೋಡಿಸಿಟ್ಟಿದ್ದು ಹೀಗೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications