ನಟಿ ಮಮತಾ ಕುಲಕರ್ಣಿ ವಿರುದ್ಧ ಬಂಧನ ವಾರಂಟ್
ಬಾಲಿವುಡ್ ನ ಮಾಜಿ ನಟಿ ಮಮತಾ ಕುಲಕರ್ಣಿ ವಿರುದ್ಧ ಬಂಧನ ವಾರೆಂಟ್. ಬಹು ಕೋಟಿ ಮೌಲ್ಯದ ಮಾದಕ ಪದಾರ್ಥ ಮಾರಾಟ ಜಾಲ ಪ್ರಕರಣದಲ್ಲಿ ಆರೋಪಿಯಾಗಿರುವ ಮಮತಾ ಕುಲಕರ್ಣಿ. ಮಮತಾರನ್ನು ಅಪರಾಧಿಯೆಂದು ಘೋಷಿಸಿದ ಥಾಣೆ ನ್ಯಾಯಾಲಯ.
ಮುಂಬೈ, ಜೂನ್ 8: ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಭೂಗತ ಲೋಕದ ವಿಕ್ಕಿ ಗೋಸ್ವಾಮಿ ಹಾಗೂ ಬಾಲಿವುಡ್ ನ ಮಾಜಿ ನಟಿ ಮಮತಾ ಕುಲಕರ್ಣಿ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಅಪರಾಧಿಗಳೆಂದು ಘೋಷಿಸಿ, ಅವರ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿದೆ.[ಮಾಜಿ ನಟಿ ಮಮತಾ ಕುಲಕರ್ಣಿ ಪತಿ, ಡ್ರಗ್ಸ್ ಮಾಫಿಯಾ ಡಾನ್ ಸೆರೆ]
2,000 ಕೋಟಿ ರೂ. ಮೌಲ್ಯದ ಎಫೆಡ್ರೈನ್ ಡ್ರಗ್ಸ್ ಮಾರಾಟ ಜಾಲದಲ್ಲಿ ಮಮತಾ ಮತ್ತು ವಿಕ್ಕಿ ಗೋಸ್ವಾಮಿ ಸೇರಿದಂತೆ 14 ಆರೋಪಿಗಳು ಶಾಮೀಲಾಗಿದ್ದಾರೆಂದು ಮುಂಬೈ ಪೊಲೀಸರು ಥಾಣೆಯ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಹಲವಾರು ವರ್ಷಗಳಿಂದ ನಡೆಯುತ್ತಿದ್ದ ಈ ವಿಚಾರಣೆಯ ತೀರ್ಪು ಜೂನ್ 8ರಂದು ಹೊರಬಿದ್ದಿದೆ.[ನಟಿ ಮಮತಾ ಕುಲಕರ್ಣಿ ಕೂಡಾ ಡ್ರಗ್ಸ್ ದಂಧೆಯಲ್ಲಿ ಭಾಗಿ!]

ವಿಕ್ಕಿ ಗೋಸ್ವಾಮಿಯನ್ನು ವರಿಸಿರುವ ಮಮತಾ ಕುಲಕರ್ಣಿ ಸದ್ಯಕ್ಕೆ ಕೀನ್ಯಾದ ಮೊಮ್ಬಾಸಾ ನಗರದಲ್ಲಿದ್ದಾರೆಂದು ಕೆಲ ಮೂಲಗಳು ಹೇಳಿವೆ. ಇದೀಗ ಅವರ ಬಂಧನಕ್ಕೆ ಭಾರತ ಸರ್ಕಾರದ ರಾಜತಾಂತ್ರಿಕ ಮಟ್ಟದಲ್ಲಿ ಕೀನ್ಯಾ ಸರ್ಕಾರದ ಸಹಕಾರ ಕೋರಬೇಕಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications