ಕಿರುತೆರೆಯ ಜನಪ್ರಿಯ ನಿರ್ಮಾಪಕಿ ವಿರುದ್ಧ ಬಂಧನ ವಾರೆಂಟ್
ಪಾಟ್ನಾ, ಸೆ. 29: ಭಾರತದ ಕಿರುತೆರೆ, ಮೆಗಾ ಸೀರಿಯಲ್ ಲೋಕದ ಅತ್ಯಂತ ಯಶಸ್ವಿ, ಜನಪ್ರಿಯ ನಿರ್ಮಾಪಕಿ ಏಕ್ತಾ ಕಪೂರ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದೆ ಬಿಹಾರದ ನ್ಯಾಯಾಲಯವೊಂದರಿಂದ ಏಕ್ತಾ ಕಪೂರ್ ಹಾಗೂ ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬಂಧನ ವಾರೆಂಟ್ ನೀಡಲಾಗಿದೆ.
ಏಕ್ತಾಕಪೂರ್ ಅವರು ತಮ್ಮ ವೆಬ್ ಸರಣಿಯೊಂದರಲ್ಲಿ ಭಾರತದ ಸೈನಿಕರು ಹಾಗೂ ಅವರ ಕುಟುಂಬದವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಿರ್ಮಾಪಕ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಬಿಹಾರದ ಬೇಗುಸರಾಯ್ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

ಏಕ್ತಾ ನಿರ್ಮಾಣದ ವೆಬ್ ಸರಣಿ 'XXX' ಸೀಸನ್ 2 ಈಗ ವಿವಾದ ಕೇಂದ್ರ ಬಿಂದು ಎನಿಸಿಕೊಂಡಿದೆ. ಏಕ್ತಾ ಮತ್ತು ಶೋಭಾ ಕಪೂರ್ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯದ ಸಮನ್ಸ್ ಅನ್ನು ತಪ್ಪಿಸಿಕೊಂಡಿದ್ದರಿಂದ ವಾರೆಂಟ್ ಹೊರಡಿಸಲಾಗಿದೆ. ಬೇಗುಸರಾಯಿ ನಿವಾಸಿ ಶಂಭು ಕುಮಾರ್ ಎಂಬ ಮಾಜಿ ಸೈನಿಕರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಏಕ್ತಾ ಮತ್ತು ಶೋಭಾ ಕಪೂರ್ ಅವರು ನ್ಯಾಯಾಲಯದ ಸಮನ್ಸ್ ಅನ್ನು ತಪ್ಪಿಸಿದ ನಂತರ ನ್ಯಾಯಾಲಯವು ವಾರಂಟ್ ಹೊರಡಿಸಿತು. ಬೇಗುಸರೈ ನಿವಾಸಿ ಶಂಭು ಕುಮಾರ್ ಎಂಬ ಮಾಜಿ ಸೈನಿಕ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಏಕ್ತಾ ಕಪೂರ್ ಪರ ವಕೀಲ ಹೃಷಿಕೇಶ್ ಪಾಠಕ್, ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿ ಫಿಲ್ಮಸ್ ಸಂಸ್ಥೆ ಮಾಲೀಕತ್ವದ ಒಟಿಟಿ ವೇದಿಕೆ ಎಎಲ್ ಟಿ ಬಾಲಾಜಿಯಲ್ಲಿ ಪ್ರಸಾರವಾಗಿರುವ XXX ಸೀಸನ್ 2 ವೆಬ್ ಸರಣಿಯಲ್ಲಿ ಆಕ್ಷೇಪಾರ್ಹ ದೃಶ್ಯಗಳಿರುವ ಬಗ್ಗೆ ಈ ಹಿಂದೆ ದೂರು ಸಲ್ಲಿಸಲಾಗಿತ್ತು. 2022ರಲ್ಲಿ ಶಂಭು ಕುಮಾರ್ ಎಂಬುವರು ನೀಡಿದ ದೂರಿನ ಅನ್ವಯ ಸೈನಿಕನ ಹೆಂಡತಿಯ ಕುರಿತಂತೆ ಆಕ್ಷೇಪಾರ್ಹ ದೃಶ್ಯಗಳನ್ನು ವೆಬ್ ಸರಣಿ ಹೊಂದಿತ್ತು. ಆದರೆ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿ, ಕೋರ್ಟ್ ನಿರ್ದೇಶನದಂತೆ ಸದರಿ ದೃಶ್ಯಗಳನ್ನು ತೆಗೆದು ಹಾಕಲಾಗಿದೆ'' ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ಗೆ ಉತ್ತರಿಸಲು ವಿಳಂಬವಾಗಿದ್ದು, ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications