ಅಪನಗದೀಕರಣ ಪರಿಣಾಮ ಜಿಡಿಪಿ ಪಾರದರ್ಶಕ, ದೈತ್ಯ: ಜೇಟ್ಲಿ
ನವದಹೆಲಿ, ಫೆಬ್ರವರಿ 1: ಅಪನಗದೀಕರಣದಿಂದ ಮುಂದಿನ ಆರ್ಥಿಕ ವರ್ಷದಲ್ಲಿ ಭಾರತದ ಒಟ್ಟಾರೆ ದೇಶೀಯ ಉತ್ಪನ್ನವು ಪಾರದರ್ಶಕವಾಗಿಯೂ, ದೈತ್ಯವಾಗಿಯೂ ಬೆಳೆಯಲು ಸಹಾಯವಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
ಸಂಸತ್ತಿನಲ್ಲಿ ಬುಧವಾರ 2017-18ರ ಸಾಮಾನ್ಯ ಬಜೆಟ್ ಮಂಡನೆ ವೇಳೆ ಅವರು ಅವರು ಈ ವಿಚಾರ ತಿಳಿಸಿದರಲ್ಲದೆ ಕೇಂದ್ರದ ಅಪನಗದೀಕರಣದ ನಿರ್ಧಾರವನ್ನು ಈ ಮೂಲಕ ಸಮರ್ಥಿಸಿಕೊಂಡರು. ಅಪನಗದೀಕರಣದ ಬಗ್ಗೆ ಜೇಟ್ಲಿ ಹೇಳಿದ ಮುಖ್ಯಾಂಶಗಳು ಇಲ್ಲಿವೆ.[ಕರ್ನಾಟಕಕ್ಕೆ ನಿರಾಸೆ ಬುತ್ತಿ ಕಟ್ಟಿ ಕೊಟ್ಟ ಅರುಣ್ ಜೇಟ್ಲಿ]

- ನೋಟು ಅಮಾನ್ಯಕರಣದಿಂದಾಗಿ ಭ್ರಷ್ಟಾಚಾರ, ಕಪ್ಪುಹಣ, ಭಯೋತ್ಪಾದನೆಗೆ ಹಣ ಪೂರೈಕೆಯಂಥ ಕುಕೃತ್ಯಗಳಿಗನ್ನು ಮಟ್ಟ ಹಾಕಲು ಸಾಧ್ಯ.[ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ]
- ಅಪನಗದೀಕರಣದಿಂದಾಗಿ, ದೇಶದ ಜಿಡಿಪಿಯು ಸ್ವಚ್ಛ, ಪಾರದರ್ಶಕ ಹಾಗೂ ದೈತ್ಯಾಕಾರಕ್ಕೆ ಬೆಳೆಯಲು ಸಾಧ್ಯ.[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]
- ಅಪನಗದೀಕರಣ ಈ ವರ್ಷ ಸಮಾಜದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರಬಹುದು. ಆದರೆ, ಮುಂದಿನ ಆರ್ಥಿಕ ವರ್ಷದಿಂದ ಇದರ ನೆರಳೂ ಇರುವುದಿಲ್ಲ.[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]
- ಅಪನಗದೀಕರಣದಿಂದಾಗಿರುವ ಗಾಢ ಪರಿಣಾಮಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ಕಾರ್ಯೋನ್ಮುಖವಾಗಿದೆ.[ಬಜೆಟ್ 2017: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕಾಚಾರ]
- ಕಳೆದೊಂದು ವರ್ಷದಿಂದ ವಿಶ್ವದಲ್ಲೇ ಅತಿ ವೇಗವಾಗಿ ಸಾಗುತ್ತಿರುವ ಆರ್ಥಿಕತೆ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಂಥ ಹೆಗ್ಗಳಿಕೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ನೋಟು ನಿಷೇಧ ನಿರ್ಧಾರ ಮಹತ್ವದ ಪಾತ್ರ ವಹಿಸಲಿದೆ.[ಬಜೆಟ್ 2017: ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ ಮುಖ್ಯಾಂಶಗಳು]
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications