ಅರುಣ್ ಜೇಟ್ಲಿ ನಿಧನಕ್ಕೆ ಆರ್ಎಸ್ಎಸ್ ಮುಖಂಡರ ಕಂಬನಿ
ಬೆಂಗಳೂರು, ಆಗಸ್ಟ್ 24: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿಯವರ ನಿಧನಕ್ಕೆ ಆರ್ಎಸ್ಎಸ್ ಮುಖಂಡರು ಕಂಬನಿ ಮಿಡಿದಿದ್ದಾರೆ.
ಅರುಣ್ ಜೇಟ್ಲಿ ನಮ್ಮನ್ನಗಲಿದ್ದಾರೆ. ಕೆಲವು ಸರ್ವಸಮರ್ಥ ಮತ್ತು ಸಮರ್ಪಿತ ನೇತಾರರನ್ನು, ಯಾರು ಆಂತರಂಗಿಕವಾಗಿ ಮತ್ತು ನಡವಳಿಕೆಯಿಂದ ಕಾರ್ಯಕರ್ತರಂತೆಯೇ ಜೀವನವನ್ನು ನಡೆಸಿದರೋ ಅಂತಹವರನ್ನು ಕಳೆದುಕೊಂಡಿದ್ದೇವೆ ಎಂದು ಆರ್ಎಸ್ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.

ಜೇಟ್ಲಿ ಅಗಲಿಕೆಯು ತುಂಬಲಾರದ ನಷ್ಟ. ಆಪ್ತ ಸ್ನೇಹಿತರೊಬ್ಬರು ಹೊರಟು ಹೋಗಿದ್ದಾರೆ. ಅವರ ಅಗಲಿಕೆಯಿಂದ ನಿರ್ಮಾಣವಾಗಿರುವ ಖಾಲಿತನವನ್ನು ತುಂಬಲಸಾಧ್ಯ. ವಿಚಾರ ಮತ್ತು ಮಾನವೀಯತೆಯು ಮೇಳವಿಸಿದ್ದ ನಾಯಕ ಅರುಣ್ ಅವರು ಸಮಸ್ಯೆಗಳನ್ನು ನಿಭಾಯಿಸುತ್ತಿದ್ದ ನಿಪುಣತೆ ಈಗ ಕೇವಲ ನೆನಪು ಮಾತ್ರ.
ಸಾಮಾಜಿಕ ಜೀವನದಲ್ಲಿ ಗುರುತಿಸಿಕೊಳ್ಳ ಬಯಸಿದ್ದ ಯುವಕರಿಗೆಲ್ಲ ಅವರು ಮಾದರಿಯಾಗಿದ್ದರು. ಉತ್ತಮ ಆದರ್ಶವನ್ನು ಹಾಕಿಕೊಟ್ಟಿದ್ದರು. ಅಗಲಿದ ಆತ್ಮಕ್ಕೆ ಸದ್ಗತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಸೇನಾಪತಿ ಹೊರಟು ಹೋದರು. ಅದರೂ ಮುನ್ನಡೆಯಲು ನಾವು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications