ಭಾರತಮಾತೆ ಬೆನ್ನಿಗೆ ಬಿಜೆಪಿ ಚೂರಿ: ಕೇಜ್ರಿವಾಲ್
ನವದೆಹಲಿ, ಏಪ್ರಿಲ್, 5: ಪಠಾಣ್ ಕೋಟ್ ದಾಳಿ ತನಿಖೆ ನಡೆಸಲು ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಬರಲು ಅವಕಾಶ ನೀಡಿದ ಕೇಂದ್ರ ಸರ್ಕಾರ ಭಾರತ ಮಾತೆಗೆ ಅವಮಾನ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಕ್ಷಮೆ ಕೇಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ.
ಒಂದು ಕಡೆ "ಭಾರತ ಮಾತಾ ಕೀ ಜೈ" ಎಂದು ಒಂದು ಬದಿ ಹೇಳುತ್ತಾ, ಮತ್ತೊಂದು ಕಡೆ ಐಎಸ್ ಐಗೆ ಭಾರತಕ್ಕೆ ಬರಲು ಅವಕಾಶ ಮಾಡಿಕೊಟ್ಟ ಬಿಜೆಪಿ ಸರ್ಕಾರ ದೇಶದ ಜನತೆಗೆ ಅವಮಾನ ಮಾಡಿದೆ. ವಿದೇಶಾಂಗ ನೀತಿಯಲ್ಲಿ ಇಟ್ಟ ಅತಿ ಕೆಟ್ಟ ಹೆಜ್ಜೆ ಈ ತನಿಖೆ ಎಂದು ಹೇಳಿದ್ದಾರೆ.[ಕೇಜ್ರಿವಾಲ್ ಓರ್ವ ನಕ್ಸಲೈಟ್: ಸುಬ್ರಮಣಿಯನ್ ಸ್ವಾಮಿ]

ಕಳೆದ ಜನವರಿ 2016ರಂದು ಪಠಾಣ್ ಕೋಟ್ ನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದನ್ನು ತನಿಖೆ ನಡೆಸಲು ಪಾಕಿಸ್ತಾನದ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿ, ಕಳೆದ ಶುಕ್ರವಾರ ಪಾಕಿಸ್ತಾನಕ್ಕೆ ವಾಪಸ್ ತೆರಳಿತ್ತು.
ನಾವು ಐಎಸ್ಐ ಏಜಂಟ್ನನ್ನು ಪ್ರಧಾನಿಯಾಗಿ ಹೊಂದಿದ್ದೇವೆಯೇ ? ಎಂಬ ಪ್ರಶ್ನೆಯನ್ನು ದೆಹಲಿ ಸಚಿವ ಕಪಿಲ್ ಮಿಶ್ರಾ ಟ್ವಿಟರ್ನಲ್ಲಿ ಕೇಳಿ ನಾಗರಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದರು.[ಕೇಜ್ರಿವಾಲ್ಗೆ 364 ರು. ಡಿಡಿ ಬಂದದ್ದಾದರೂ ಯಾಕೆ?]
ಪಾಕ್ ತಂಡ ಆಗಮಿಸಿದ್ದ ಕ್ರಮವನ್ನು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಟೀಕೆ ಮಾಡಿದ್ದವು. ಇದೀಗ ಆಮ್ ಆದ್ಮಿ ಪಾರ್ಟಿ ಒಂದು ಹೆಜ್ಜೆ ಮುಂದಕ್ಕೆ ಹೋಗಿ ನರೇಂದ್ರ ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications