ಅಸಾರಾಮ್ ದೋಷಿ: ಜೋಧಪುರ ಕಾರಾಗೃಹ ಬಳಿ ಬಿಗಿ ಭದ್ರತೆ
ಬೆಂಗಳೂರು, ಏಪ್ರಿಲ್ 25: ಐದು ವರ್ಷದ ನಂತರ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಇಂದು(ಏ.25) ತೀರ್ಪು ನೀಡಿದೆ.
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದೆ.
ಅಸಾರಾಂ ಸಹಿತ ಎಲ್ಲಾ ಐವದು ಆರೋಪಿಗಳೂ ತಪ್ಪಿತಸ್ಥರು ಎಂದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.ನ್ಯಾಯಾಧೀಶ ಮಧುಸೂದನ್ ಶರ್ಮಾ ಎಂಬುವವರು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಇನ್ನೂ ಘೋಷಿಸಿಲ್ಲ.
ಅಸಾರಾಮ್ ಬಾಪು ಅವರು ಜೋಧಪುರದ ಮನೈ ಎಂಬಲ್ಲಿರುವ ತಮ್ಮ ಆಶ್ರಮದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಯುವತಿಯೊಬ್ಬರು ಆ.13, 2013 ರಲ್ಲಿ ದೂರು ನೀಡಿದ್ದರು. ಇದೇ ಸಮಯದಲ್ಲಿ ಗುಜರಾತಿನ ಸೂರತ್ ಮೂಲದ ಇಬ್ಬರು ಸಹೋದರಿಯರು ತಮ್ಮ ಮೇಲೂ ಅತ್ಯಾಚಾರವಾಗಿದೆ ಎಂದು ದೂರು ದಾಖಲಿಸಿದ್ದರು.
ಈ ಸಂಬಂಧ ಕಳೆದ ಐದು ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಜಾಮೀನು ನೀಡುವಂತೆ ಅಸಾರಾಂ ಬಾಪು ಸಲ್ಲಿಸಿದ್ದ ಸಾಕಷ್ಟು ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಅಂದಿನಿಂದ ಅಸಾರಾಮ್ ಜೋಧಪುರ ಜೈಲಿನಲ್ಲಿದ್ದರು.
ಚಹಾದಂಗಡಿಯಲ್ಲಿ ಎಂಜಲಿನ ಗ್ಲಾಸು ತೊಳೆಯುತ್ತಿದ್ದ ಅಸಾರಾಮ್ ಈಗ ಸರಿ ಸುಮಾರು ಸಾವಿರಾರು ಕೋಟಿ ರು ಒಡೆಯ, 16 ವರ್ಷ ವಯಸ್ಸಿನ ಯುವತಿ ಮೇಲೆ ಜೋಧಪುರದ ಆಶ್ರಮದಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲುವಾಸಿಯಾಗಿದ್ದರು. ಇದೇ ಸಮಯದಲ್ಲಿ ಗುಜರಾತಿನ ಸೂರತ್ ಮೂಲದ ಇಬ್ಬರು ಸಹೋದರಿಯರು ತಮ್ಮ ಮೇಲೂ ಅತ್ಯಾಚಾರವಾಗಿದೆ ಎಂದು ದೂರು ದಾಖಲಿಸಿದ್ದರು.

ರಾಜಸ್ಥಾನದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದೆ. ನ್ಯಾಯಾಲಯದ ತೀರ್ಪು ಪ್ರಕಟಗೊಳ್ಳುವ ಮುನ್ನ ಅಹಿತಕರ ಘಟನೆಗಳು ನಡೆಯದ ಹಾಗೆ ಎಚ್ಚರಿಕೆವಹಿಸಲು ನ್ಯಾಯಾಲಯದ ಹೊರಗಡೆ ಪೊಲೀಸ್ ಬಿದಿ ಭದ್ರತೆ ಒದಗಿಸಿರುವುದು.

ಜೋಧಪುರದ ಕೇಂದ್ರೀಯ ಕಾರಾಗೃಹ
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಇಂದು ಹೊರಬಿದ್ದಿದೆ. ಅದಕ್ಕೂ ಮುನ್ನ ಜೋಧಪುರ ಕೇಂದ್ರೀಯ ಕಾರಾಗೃಹದಿಂದ ಅಸಾರಾಮ್ ಬಾಪು ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯುವ ವೇಳೆ ಕಾರಾಗೃಹಕ್ಕೆ ಭದ್ರತೆ ಕಲ್ಪಿಸಲಾಗಿತ್ತು.

ಡ್ವೈನ್ ಬ್ರಾವೋ ಅವರಿಂದ ಸಂಗೀತ ಸಂಜೆ
ಐಪಿಎಲ್ ಪಂದ್ಯ ಈಗಾಗಲೇ ಪ್ರಾರಂಭವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಬ್ರಾವೋ ಅವರ ಆಟವನ್ನು ಕ್ರಿಕೆಟ್ ಪ್ರಿಯರು ನೋಡಿರ್ತೀರ, ಆದರೆ ಅವರ ಹಾಡನ್ನು ಎಷ್ಟು ಮಂದಿ ತಾನೆ ಕೇಳಿದ್ದಾರೆ ಅಲ್ಲವೆ, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದಲ್ಲಿ ಬ್ರಾವೋ ಹಾಡಿನ ಮೂಲಕ ಪ್ರೇಕ್ಷರನ್ನು ರಂಚಿಸಿದರು.

ನಿತಿನ್ ಗಡ್ಕರಿಯಿಂದ ದೀನಾನಾತ್ ಪ್ರಶಸ್ತಿ ಪಡೆದ ಆಶಾ ಬೋಸ್ಲೆ
ಮುಂಬೈನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿಯವರು ಗಾಯಕಿ ಆಶಾ ಬೋಸ್ಲೆಯವರಿಗೆ ಮಾಸ್ಟರ್ ದೀನಾನಾದ್ ಮಂಗೇಶ್ಕರ್ ಜೀವಮಾನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಅಸಾರಾಮ್ ದೋಷಿ ತೀರ್ಪು ಹಿನ್ನಲೆ ಜೋಧಪುರ ಕಾರಾಗೃಹದ ರಸ್ತೆಯಲ್ಲಿ ಭದ್ರತೆ
ಐದು ವರ್ಷದ ನಂತರ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಇಂದು(ಏ.25) ತೀರ್ಪು ನೀಡಿದೆ. ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರಾಗೃಹ ರಸ್ತೆ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications