ಅಸಾರಾಮ್ ಪ್ರಕರಣದ ಪ್ರಮುಖ ಸಾಕ್ಷಿಗೆ ಕೊಲೆ ಬೆದರಿಕೆ
ಪಾಣಿಪತ್, ಏಪ್ರಿಲ್ 25: ಬಹುನಿರೀಕ್ಷಿತ ಅಸಾರಾಮ್ ಬಾಪು ಪ್ರಕರಣದ ತೀರ್ಪು ಇಂದು ಪ್ರಕಟವಾಗಿದೆ. ಅಸಾರಾಮ್ ನನ್ನು ದೋಷಿ ಎಂದು ಜೋಧಪುರ ನ್ಯಾಯಾಲಯ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಈ ಪ್ರಕರಣದ ಪ್ರಮುಖ ಸಾಕ್ಷಿ ಮಹೇಂದ್ರ ಚಾವ್ಲಾ ಎಂಬುವವರಿಗೆ ನಿರಂತರವಾಗಿ ಕೊಲೆ ಬೆದರಿಕೆ ಶುರುವಾಗಿದೆ!
ಹಾಗೆಂದು ಸ್ವತಃ ಚಾವ್ಲಾ ಅವರೇ ಆತಂಕ ವ್ಯಕ್ತಪಡಿಸಿದ್ದು, ತಮಗೆ ಹೆಚ್ಚಿನ ಭದ್ರತೆ ನೀಡುವಂತೆ ಕೋರಿದ್ದಾರೆ. 'ನನಗೆ ಈಗಾಗಲೇ ಭದ್ರತೆ ಕಲ್ಪಿಸಿದ್ದರೂ, ಇತರ ಸಾಕ್ಷಿದಾರರಂತೆ ನನಗೂ ಕೊಲೆ ಬೆದರಿಕೆ ಇದೆ. ಆದ್ದರಿಂದ ನಾನು ಹೆಚ್ಚಿನ ಭದ್ರತೆ ಕೋರುತ್ತೇನೆ' ಎಂದು ಅವರು ಹೇಳಿದ್ದಾರೆ.
"ನನಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇತ್ತು. ಇಂಥ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದು ನಾನು ಕೋರುತ್ತೇನೆ" ಎಂದು ಅವರು ಮನವಿ ಮಾಡಿದ್ದಾರೆ.

2013 ರಲ್ಲಿ ನಡೆದ ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಾರಾಮ್ ಬಾಪುನನ್ನು ರಾಜಸ್ಥಾನದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ದೋಷಿ ಎಂದು ಇಂದು(ಏ.25) ಬೆಳಿಗ್ಗೆ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಇನ್ನೂ ಘೋಷಿಸಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications