ಒಪ್ಪಂದ ಮಾಡ್ಕೊಳ್ಳಿ ಎಂದ ಮದ್ರಾಸ್ ಜಡ್ಜ್ ಗೆ ಸುಪ್ರೀಂ ತರಾಟೆ
ಚೆನ್ನೈ, ಜು. 01 : ಅತ್ಯಾಚಾರ ಎಸಗಿದ್ದಲ್ಲಿ ಅದನ್ನು ಒಪ್ಪಂದ ಮೂಲಕ ಬಗೆಹರಿಸಿಕೊಳ್ಳಿ ಎಂದು ಹೇಳಿ ಮದ್ರಾಸ್ ಸುಪ್ರೀಂ ಕೋರ್ಟ್ ನ್ಯಾಯಾದೀಶ ಪಿ ದೇವಿದಾಸ್ ವಿವಾದ ಸೃಷ್ಠಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಆಜ್ಞೆ ಹೊರಡಿಸಿ, ಅತ್ಯಾಚಾರಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ದೊಡ್ಡ ತಪ್ಪು ಹಾಗೂ ಅಕ್ರಮ ಎನಿಸಿಕೊಳ್ಳಲಿದೆ ಎಂದು ಹೇಳಿದೆ.
ವಿ. ಮೋಹನ್ ಎಂಬಾತ ಅಪ್ರಾಪ್ತೆಯಾದ ಮಂಜು ಎಂಬುವಳ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ 2009ರಲ್ಲಿ ಒಂದು ಹೆಣ್ಣು ಮಗುವಿಗೆ ಜನ್ಮನೀಡಿದ್ದಳು. ಕೊನೆಗೆ ಈ ಪ್ರಕರಣದ ವಿರುದ್ಧ ಮೋಹನ್ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನು. [ರೇಪ್ ಆಯ್ತಾ, ಒಪ್ಪಂದ ಮಾಡ್ಕೊಳ್ಳಿ ಅಂದ ಮದ್ರಾಸ್ ಜಡ್ಜ್!]

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿ ಮತ್ತು ಸಂತ್ರಸ್ಥೆ ಇಬ್ಬರನ್ನು ಹೊಂದಾಣಿಕೆ ಮಾಡಿಕೊಳ್ಳಲು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಸಮಯದಲ್ಲಿ ತನ್ನ ಅಭಿಪ್ರಾಯ ಹಂಚಿಕೊಂಡ ಆಕೆ ಖಂಡಿತವಾಗಿಯೂ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಅತ್ಯಾಚಾರಿ ಇದೀಗ ಬೆಲ್ ಪಡೆದು ಜೈಲಿನಿಂದ ಹೊರಗುಳಿದ್ದಿದ್ದಾನೆ.
ಆತ ಕೂಲ್ ಡ್ರಿಂಕ್ ನಲ್ಲಿ ಡ್ರಗ್ಸ್ ಹಾಕಿ ಎಚ್ಚರ ತಪ್ಪಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆದರೆ ಆತ ನಾನು ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಕೊಳ್ಳುವಂತೆ ಬೆದರಿಕೆ ಹಾಕಿದ್ದಾನೆ. ನಾನು ಆತನನ್ನು ಯಾಕೆ ಮದುವೆಯಾಗಲಿ? ಎಂದು 22 ವರ್ಷದ ಮಂಜು ಕೇಳಿದ್ದಾಳೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications