ಅಸ್ಸಾಮಿನಲ್ಲಿ ಉಗ್ರರ ಅಟ್ಟಹಾಸ, 14 ಜನ ಅಮಾಯಕರ ಬಲಿ
ಗುವಹಾಟಿ, ಆಗಸ್ಟ್ 05: ಅಸ್ಸಾಮಿನ ಕೊಕ್ರಜಾರಿನ ಮಾರುಕಟ್ಟೆಯಲ್ಲಿ ಉಗ್ರರು ಶುಕ್ರವಾರ ಹಠಾತ್ ದಾಳಿ ನಡೆಸಿ 12 ಮಂದಿ ನಾಗರಿಕರನ್ನು ಕೊಂದು ಹಾಕಿದ್ದಾರೆ.
ಭದ್ರತಾ ಪಡೆ ಹಾಗೂ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಉಗ್ರಗಾಮಿಗಳ ಜೊತೆ ಗುಂಡಿನ ಘರ್ಷಣೆಯಲ್ಲಿ ಒಬ್ಬ ಉಗ್ರಗಾಮಿ ಗುಂಡೇಟಿಗೆ ಬಲಿಯಾಗಿದ್ದಾನೆ. ಮುರ್ನಾಲ್ಕು ಉಗ್ರರು ಗ್ರೇನೆಡ್ ಬಳಿ ದಾಳಿ ನಡೆಸಿದ್ದು, ಮಾರುಕಟ್ಟೆ ಪ್ರದೇಶದ ಮೂರು ಅಂಗಡಿಗಳು ಧ್ವಂಸವಾಗಿದೆ.

ಕೊಕ್ರಜಾರಿನಿಂದ 8 ಕಿಮೀ. ದೂರದ ಬಲಜನ್ ತೆನಾಲಿ ಮಾರುಕಟ್ಟೆ ಪ್ರದೇಶದಲ್ಲಿ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸದ್ಯದ ಮಾಹಿತಿಯಂತೆ 13ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ 18 ಮಂದಿ ನಾಗರಿಕರು ಗಾಯಗೊಂಡಿದ್ದಾರೆ.
#SpotVisuals Extremists open fire at civilians near Assam's Kokrajhar, 1 extremist killed. Encounter underway. pic.twitter.com/QYxYRRwqO5
— ANI (@ANI_news) August 5, 2016
ಉಗ್ರಗಾಮಿಗಳು ಬೋಡೋ ಸಂಘಟನೆಗೆ ಸೇರಿದವರೆಂದು ಶಂಕಿಸಲಾಗಿದ್ದು ಅವರು ಇತ್ತೀಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಬೆದರಿಕೆ ಹಾಕಿದ್ದರು ಎಂದು ಸುದ್ದಿಮೂಲಗಳು ತಿಳಿಸಿವೆ.
Spoke to Assam CM Shri @sarbanandsonwal who apprised me of the situation in Kokrajhar. MHA is closely monitoring the situation.
— Rajnath Singh (@rajnathsingh) August 5, 2016
ಒಟ್ಟು ಐದರಿಂದ ಏಳು ಮಂದಿ ಉಗ್ರಗಾಮಿಗಳು ಆಟೋರಿಕ್ಷಾ ಒಂದರಲ್ಲಿ ಮಾರುಕಟ್ಟೆಗೆ ಬಂದು ದಾಳಿ ಆರಂಭಿಸಿದರು ಎಂದು ವರದಿಗಳು ಹೇಳಿವೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications