100 ಉಗ್ರರ ತಲೆ ಕಡಿದ ಭಾರತೀಯ ಸೇನೆ, ಪಾಕಿಸ್ತಾನದಲ್ಲಿ ಸಂಚಲನ... Operation Sindoor
100 ಉಗ್ರರ ತಲೆ ಕಡಿದ ಭಾರತೀಯ ಸೇನೆ ಅಬ್ಬರಿಸಿದೆ, ಭಾರತೀಯರ ತಂಟೆಗೆ ಬಂದಿದ್ದ ಪಾಪಿ ಪಾಕಿಸ್ತಾನದ ಉಗ್ರ ರಾಕ್ಷಸರನ್ನು ಇದೀಗ ತುಂಡರಿಸಲಾಗಿದೆ. ಇಷ್ಟು ದಿನಗಳ ಕಾಲ ಒಂದು ಲೆಕ್ಕ, ಈಗ ಒಂದು ಲೆಕ್ಕ ಅಂತಾ ಭಾರತೀಯ ಸೇನೆ ಮುಂದೆ ನುಗ್ಗುತ್ತಿದೆ. ಭಾರತದ ಸೇನೆ ದಾಳಿಯಲ್ಲಿ ಎಷ್ಟು ಜನ ಉಗ್ರರು ನೆಗೆದು ಬಿದ್ದು ಹೋಗಿದ್ದಾರೆ? ಅನ್ನೋ ಪ್ರಶ್ನೆ ಕಾಡುತ್ತಲೇ ಇತ್ತು, ಅದಕ್ಕೆ ಇದೀಗ ಅಧಿಕೃತ ಮಾಹಿತಿ ಸಿಕ್ಕಿದೆ.
ಏಪ್ರಿಲ್ 22 ಮಂಗಳವಾರ ಉಗ್ರರ ದಾಳಿಯಲ್ಲಿ 26 ಭಾರತೀಯರು ಬಲಿಯಾದ ಹಿನ್ನೆಲೆ ಭಾರತ ಸೇನೆ ಉಗ್ರರ ವಿರುದ್ಧ ರಿವೇಂಜ್ ತೆಗೆದುಕೊಂಡಿದೆ. ಈ ಕಾರಣಕ್ಕೆ ಪಾಪಿ ಪಾಕಿಸ್ತಾನ ಸೇನೆ ಕೂಡ ದಾಳಿಯನ್ನ ಆರಂಭ ಮಾಡಿದ್ದು, ಸರಿಯಾಗೇ ಏಟು ತಿನ್ನುತ್ತಿದೆ ಪಾಪಿ ಪಾಕಿಸ್ತಾನ. ಮೊದಲೇ ತಿನ್ನಲು ಅನ್ನವೇ ಇಲ್ಲದೆ ನರಳುತ್ತಿರುವ & ಮೈತುಂಬಾ ಸಾಲ ಮಾಡಿಕೊಂಡಿರುವ ಪಾಕಿಸ್ತಾನಕ್ಕೆ ಮರ್ಮಾಘಾತ ಎದುರಾಗಿದೆ. ಹೀಗಿದ್ದಾಗ ಭಾರತೀಯ ಸೇನಾ ದಾಳಿಯಲ್ಲಿ ಬಲಿಯಾದ ಉಗ್ರರ ಅಸಲಿ ಸಂಖ್ಯೆ ಇದೀಗ ಬಯಲಾಗಿದೆ.

100 ಉಗ್ರರ ತಲೆ ಉಡೀಸ್!
ಪಾಪಿ ಪಾಕಿಸ್ತಾನದ 24 ಸ್ಥಳಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ನಂತರ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಈ ಸಭೆಯಲ್ಲಿ ಅಧಿಕೃತವಾಗಿ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಆಪರೇಷನ್ ಸಿಂಧೂರ ಮೂಲಕ ಒಟ್ಟು 100 ಉಗ್ರರ ತಲೆಯನ್ನ ಉರುಳಿಸಿರುವ ಬಗ್ಗೆ ಲೆಕ್ಕ ಕೊಟ್ಟಿದೆ. ಈ ಮೂಲಕ ಭಾರತದ ತಂಟೆಗೆ ಬಂದಿದ್ದ ಪಾಪಿಗಳ ಲೆಕ್ಕ ಚುಕ್ತಾ ಆಗಿರುವುದು ಪಕ್ಕಾ ಆಗಿದೆ. ಹಾಗಾದ್ರೆ ಪಾಪಿ ಪಾಕಿಸ್ತಾನದಲ್ಲಿ ಇನ್ನೂ ಏನೆಲ್ಲಾ ಲಾಸ್ ಆಗಿದೆ? ಸರ್ವಪಕ್ಷ ಸಭೆಯಲ್ಲಿ ಏನೆಲ್ಲಾ ಆಯ್ತು?
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications