ಗಡಿಯಲ್ಲಿ ಹೈ ಅಲರ್ಟ್ : ಶಸ್ತ್ರಸನ್ನದ್ಧವಾಗಿದೆ ಭಾರತೀಯ ಸೇನೆ
ನವದೆಹಲಿ, ಅಕ್ಟೋಬರ್, 11 : ಪಾಕಿಸ್ತಾನದ ವಿರುದ್ಧ ಭಾರತ ಸೇನೆ ಸರ್ಜಿಕಲ್ ದಾಳಿ ನಡೆಸಿದಾಗಿನಿಂದ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಸಂದರ್ಭದಲ್ಲಿ ಪಾಕಿಸ್ತಾನದಿಂದ ದಾಳಿ ಬರುವ ಸಾಧ್ಯತೆ ಇದ್ದು, ಭಾರತೀಯ ಸೈನಿಕರು ಶಸ್ತ್ರ ಸನ್ನದ್ಧಗಿದ್ದಾರೆ.
ಭಾರತ ಸರ್ಕಾರವೂ ಸಂಪೂರ್ಣ ಸೇನೆಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದು, 'ಪಾಕಿಸ್ತಾನ ಸೈನಿಕರು ದಾಳಿ ಮಾಡಿದ್ದಲ್ಲಿ ನೀವು ಕೂಡ ಪ್ರತಿ ದಾಳಿ ಮಾಡಿ' ಎಂಬ ನಿರ್ದೇಶನವನ್ನೂ ನೀಡಿದೆ. ಸರ್ಕಾರದ ಈ ಬೆಂಬಲ ಸೈನಿಕರಲ್ಲಿ ಮತ್ತಷ್ಟು ಬಲ ತುಂಬಿದೆ.['ಸರ್ಜಿಕಲ್ ಆಪರೇಷನ್' ಅಂದರೆ ಏನು ಗೊತ್ತಾ?]
"ಗಡಿರೇಖೆಯಲ್ಲಿ ಭಾರತೀಯ ಸೈನಿಕರ ಹೋರಾಟವನ್ನು ಶ್ಲಾಘಿಸಿ ಇಡೀ ದೇಶವೆ ಮಾತನಾಡಿಕೊಳ್ಳುತ್ತಿದೆ. ಇದರಿಂದ ಇಡೀ ದೇಶವೆ ಸೈನಿಕರ ಬೆಂಬಲಕ್ಕಿದೆ ಎಂಬುದು ಸೈನಿಕರ ಸಂತಸವನ್ನು ದ್ವಿಗುಣಗೊಳಿಸಿದೆ" ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

''ದಾಳಿಗೆ ಪ್ರತಿದಾಳಿ ಎಂಬಂತೆ ದ್ವೇಷ ಸಾಧಿಸಬೇಕೆಂಬ ಬಯಕೆ ಭಾರತಕ್ಕಿಲ್ಲ. ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡಿದರೆ ಪ್ರತಿದಾಳಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ" ಎಂದು ಅವರು ಹೇಳಿದ್ದಾರೆ. [ಸರ್ಜಿಕಲ್ ಸ್ಟ್ರೈಕ್ ನಡೆದದ್ದು ಹೇಗೆ? 10 ಬೆಳವಣಿಗೆಗಳು]
"ಗಡಿಯಲ್ಲಿ ವಿಷಮ ಪರಿಸ್ಥಿತಿ ಇದೆ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ. ಹೀಗಾಗಿ ನಮ್ಮ ಸೈನಿಕರು ಎಂತಹ ಪರಿಸ್ಥಿತಿಯನ್ನು ಸಹ ಎದುರಿಸಲು ಶಸ್ತ್ರ ಸನ್ನದ್ಧರಾಗಿದ್ದಾರೆ. ಪಾಕಿಸ್ತಾನ ಯುದ್ಧಕ್ಕೆ ಪ್ರಚೋದನೆ ನೀಡಿದ್ದಲ್ಲಿ ನಮ್ಮ ಸೈನಿಕರೂ ಸಹ ತಕ್ಕ ಪ್ರತ್ಯುತ್ತರ ನೀಡಬಲ್ಲದು ಎಂದು ಅವರು ತಿಳಿಸಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications