ಹೆಸರಾಂತ ಲೇಖಕ ಚೇತನ್ ಭಗತ್ ತಪ್ಪಿಗೆ ಕ್ಷಮೆ ಕೇಳಿದರೂ ಚರ್ಚೆ ನಿಂತಿಲ್ಲ
ಲೇಖಕ-ಅಂಕಣಕಾರ ಚೇತನ್ ಭಗತ್ ಶನಿವಾರ ವಿವಾದವೊಂದರಲ್ಲಿ ಕಾಣಿಸಿಕೊಂಡು, ಮಹಿಳೆಯೊಂದಿಗೆ ನಡೆಸಿದ್ದ ವರ್ಷಗಳ ಹಿಂದಿನ ವಾಟ್ಸ್ ಆಪ್ ಸಂಭಾಷಣೆ ಚರ್ಚೆಗೆ ಕಾರಣವಾಯಿತು. ಕೆಲ ವರ್ಷಗಳ ಹಿಂದೆ ನಾನಾ ಪಾಟೇಕರ್ ರಿಂದ ತನಶ್ರೀ ದತ್ತಾಗೆ ಸಿನಿಮಾ ಸೆಟ್ ನಲ್ಲಿ ಲೈಂಗಿಕ ಶೋಷಣೆ ಆಗಿತ್ತು ಎಂಬ ವಿವಾದ ಮತ್ತೆ ತಲೆ ಎತ್ತಿರುವ ಹಿನ್ನೆಲೆಯಲ್ಲಿ ಚೇತನ್ ಭಗತ್ ವಿವಾದವೂ ಕಾಣಿಸಿಕೊಂಡಿದೆ.
ಆಸಕ್ತಿಕರ ವಿಷಯ ಏನೆಂದರೆ, ತನುಶ್ರೀ ದತ್ತಾ ಮಾಡಿದ ಆರೋಪದ ಬಗ್ಗೆ ಕೇಳಿಸಿಕೊಳ್ಳಬೇಕು ಎಂದು ಚೇತನ್ ಭಗತ್ ಹೇಳಿದ್ದರು. ಮಹಿಳೆಯೊಬ್ಬರು ಆ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಚೇತನ್ ಭಗತ್ ಮಾಡಿದ್ದಾರೆ ಎನ್ನಲಾದ ವಾಟ್ಸ್ ಆಪ್ ಮೆಸೇಜ್ ಪೋಸ್ಟ್ ಮಾಡಿದ್ದರು.
ಅವುಗಳನ್ನು ಕಳಿಸಿದ್ದು ನಾನೇ. ಅದಕ್ಕಾಗಿ ನನ್ನ ಪತ್ನಿಯ ಬಳಿ ಕ್ಷಮೆ ಕೇಳುತ್ತೇನೆ ಎಂದು ಚೇತನ್ ಭಗತ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದಿನ ಆ ಸಂಭಾಷಣೆಯ ಸ್ಕ್ರೀನ್ ಶಾಟ್ ನಲ್ಲಿ ಕಂಡುಬರುವಂತೆ ಪ್ರೀತಿಯನ್ನು ಗಳಿಸುವ ಪ್ರಯತ್ನದಂತೆ ಕಂಡುಬರುತ್ತದೆ. ಮತ್ತು ಆ ಮಹಿಳೆ ಪತ್ರಕರ್ತೆಯಾಗಿ, ಚೇತನ್ ಭಗತ್ ಗೆ ಪರಿಚಿತರು ಎಂದು ತಿಳಿಯುತ್ತದೆ.

ಇಲ್ಲಿ ಇನ್ನೊಂದು ವಿಚಾರ ಸ್ಪಷ್ಟಪಡಿಸುತ್ತೀನಿ. ಅಲ್ಲಿ ಯಾವುದೇ ದೈಹಿಕವಾದ ವಿಚಾರವಲ್ಲ. ಆಕ್ಷೇಪಾರ್ಹವಾದ ಚಿತ್ರ ಅಥವಾ ಮಾತುಗಳನ್ನು ವಿನಿಮಯ ಮಾಡಿಕೊಂಡಿಲ್ಲ. ನಂತರ ಆ ವ್ಯಕ್ತಿಯ ಫೋನ್ ನಂಬರ್ ಡಿಲೀಟ್ ಮಾಡಿದ್ದೇನೆ. ಅವರ ಜತೆಗೆ ಯಾವುದೇ ಸಂಪರ್ಕ ಕೂಡ ಇಲ್ಲ ಎಂದು ಚೇತನ್ ಭಗತ್ ಹೇಳಿದ್ದಾರೆ.
ನಾನಾ ಪಾಟೇಕರ್ ಬಗ್ಗೆ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ ತನುಶ್ರೀ ದತ್ತಾ.!
ಸಾಮಾಜಿಕ ಮಾಧ್ಯಮದಲ್ಲಿ ಸಂಭಾಷಣೆಯ ಸ್ಕ್ರೀನ್ ಶಾಟ್ ಹರಿದಾಡುತ್ತಿದ್ದು, ಚೇತನ್ ಭಗತ್ ಪರ ಹಾಗೂ ವಿರುದ್ಧವಾದ ಚರ್ಚೆಗಳು ನಡೆಯುತ್ತಿವೆ. ಲೇಖಕ ಚೇತನ್ ಭಗತ್ ಭಾರತದ ಬೆಸ್ಟ್ ಸೆಲ್ಲರ್ ಗಳಲ್ಲಿ ಒಬ್ಬರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications