ಪದ್ಮಶ್ರೀ ಬಗ್ಗೆ ರಾಜಮೌಳಿ ಟ್ವಿಟ್ಟರ್ನಲ್ಲಿ ಬರೆದಿದ್ದೇನು?
ಬೆಂಗಳೂರು, ಜನವರಿ, 26: "ನಾನು ಹುಟ್ಟಿದ್ದು ಕರ್ನಾಟಕದಲ್ಲಿ, ಓದಿದ್ದು ಆಂಧ್ರಪ್ರದೇಶದಲ್ಲಿ, ಕೆಲಸ ಮಾಡಿದ್ದು ತಮಿಳುನಾಡಿನಲ್ಲಿ, ವಾಸವಾಗಿರೋದು ತೆಲಂಗಾಣದಲ್ಲಿ. ನಾನು ಎಲ್ಲಾ ರಾಜ್ಯಗಳಿಗೆ ಸೇರಿದವ ಎಂದು ಹೇಳಲು ಸಂತಸವಾಗುತ್ತಿದೆ ಎಂದು ಖ್ಯಾತ ನಿರ್ದೇಶಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಸ್.ಎಸ್.ರಾಜಮೌಳಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ನನನ್ನು ಕೇಳದೆ ಕರ್ನಾಟಕ ಸರ್ಕಾರ ನನ್ನ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಿತ್ತು. ಕರ್ನಾಟಕದ ಲೆಕ್ಕದಲ್ಲಿ ನನಗೆ ಪ್ರಶಸ್ತಿ ಒಲಿದು ಬಂದಿದೆ. ಕೆಲವರು ನಾನು ಕರ್ನಾಟಕದವನೇ? ಎಂದು ಅನುಮಾನ ವ್ಯಕ್ತಪಡಿಸಿದ್ದರು. ನಾನು ಹುಟ್ಟಿದ್ದು ರಾಯಚೂರಿನಲ್ಲಿ ಎಂದು ರಾಜಮೌಳಿ ಸ್ಪಷ್ಟನೆ ನೀಡಿದ್ದಾರೆ.[ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ]

ಬಾಹುಬಲಿ ಚಿತ್ರ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ದಾಖಲೆ ನಿರ್ಮಿಸಿತ್ತು. ಬಾಹುಬಲಿ ಚಿತ್ರದ ಮತ್ತೊಂದು ಅವತರಣಿಕೆ ಈ ವರ್ಷ ಬಿಡುಗಡೆಯಾಗಲಿದ್ದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಪ್ರಶಸ್ತಿ ಬಂದಿದ್ದು ನನಗೆ ಸಂತಸ ತಂದಿದೆ ಎಂದು ರಾಜಮೌಳಿ ಹೇಳಿದ್ದಾರೆ.[ಪದ್ಮ ಪ್ರಶಸ್ತಿಗಳ ಮೇಲೆ ತೂರಿಬಂದ ಟೀಕಾಸ್ತ್ರಗಳು]
ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್, ಆರ್ಟ್ ಆಫ್ ಲಿವಿಂಗ್ ಖ್ಯಾತಿಯ ರವಿಶಂಕರ್ ಗುರೂಜಿ ಅವರಿಗೆ ಪ್ರಸಕ್ತ ಸಾಲಿನ ಪದ್ಮ ವಿಭೂಷಣ ನೀಡಲಾಗಿದ್ದರೆ 83 ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
I was born in Karnataka, studied in Andhra Pradesh, worked in Tamil Nadu and settled in Telangana. Happy to be a son of all the states.
— rajamouli ss (@ssrajamouli) January 26, 2016 I was wondering how this happened when I came to know that I was recommended by the Karnataka government.
— rajamouli ss (@ssrajamouli) January 26, 2016 -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications