ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಬ್ರಿ ಮಸೀದಿ ಧ್ವಂಸ: ಅಡ್ವಾಣಿ ಸೇರಿ 12 ಜನರಿಗೆ ಜಾಮೀನು

By Sachhidananda Acharya
|
Google Oneindia Kannada News

ಲಕ್ನೊ, ಮೇ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಕೇಂದ್ರ ಸಚಿವೆ ಉಮಾ ಭಾರತಿ ಸೇರಿ ಎಲ್ಲಾ 12 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಮೂವರು ನಾಯಕರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಮೂವರು ನಾಯಕರಲ್ಲದೆ ಇತರರ ವಿರುದ್ಧ ನ್ಯಾಯಾಲಯ ಆರೋಪಗಳನ್ನು ಪಟ್ಟಿ ಮಾಡಲಿತ್ತು. ಈ ಸಂಬಂಧ ನಾಯಕರು ವಿಚಾರಣೆಗೆ ಹಾಜರಾಗಿದ್ದರು.

Babri Masjid Demolition Case: Advani, Uma Bharti, MM Joshi gets bail

ವಿಚಾರಣೆ ಆರಂಭದಲ್ಲೇ ಅಡ್ವಾಣಿ ಸೇರಿ 12 ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಲಾ 20 ಸಾವಿರ ಭದ್ರತೆಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

English summary
In ‘Babri Masjid Demolition Case’ BJP leaders LK Advani, Murali Manohar Joshi and Union minister Uma Bharti granted bail from CBI special court Lucknow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X