ಮೇ.18ರಿಂದ ಬದರಿನಾಥ ದೇಗುಲ ಪುನರಾರಂಭ
ಡೆಹ್ರಾಡೂನ್, ಫೆಬ್ರುವರಿ 16: ಚಳಿಗಾಲದ ಸಂದರ್ಭ ಮುಚ್ಚಲಾಗಿದ್ದ ಬದರಿನಾಥ ದೇಗುಲವನ್ನು ಇದೇ ಮೇ 18ರಿಂದ ಭಕ್ತಾದಿಗಳಿಗೆ ತೆರೆಯಲಾಗುವುದು ಎಂದು ಚಾರ್ಧಾಮ್ ದೇವಸ್ಥಾನ ಮಂಡಳಿ ಮಂಗಳವಾರ ಅಧೀಕೃತವಾಗಿ ಪ್ರಕಟಣೆ ಹೊರಡಿಸಿದೆ.
ತೆಹ್ರಿ ಮಹಾರಾಜರ ನರೇಂದ್ರ ನಗರ ಪ್ಯಾಲೇಸ್ ನಲ್ಲಿ ವಸಂತ ಪಂಚಮಿ ಆಚರಣೆ ಸಂದರ್ಭ, ದೇವಸ್ಥಾನ ತೆರೆಯಲು ಮುಹೂರ್ತವನ್ನು ನಿಗದಿಪಡಿಸಲಾಯಿತು. ತೇಲ್ ಕಲ ಯಾತ್ರೆಯು ಏಪ್ರಿಲ್ 29ರಿಂದ ಆರಂಭಗೊಳ್ಳಲಿದೆ.
"ಉತ್ತರಾಖಂಡ ಚಾಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ದೇವಾಲಯವನ್ನು ಚಳಿಗಾಲದ ಕಾರಣ ಮುಚ್ಚಲಾಗಿತ್ತು. ನವೆಂಬರ್ ನಲ್ಲಿ ಹಿಮಪಾತವಾದ ಕಾರಣ ಕೇದಾರನಾಥ, ಬದರಿನಾಥ ದೇಗುಲಗಳನ್ನು ಬಂದ್ ಮಾಡಲಾಗಿತ್ತು. ಇದೇ ಮೇ 18ರಿಂದ ಬೆಳಿಗ್ಗೆ 4.15ಕ್ಕೆ ದೇವಾಲಯದಲ್ಲಿ ಭಕ್ತರಿಗೆ ಅವಕಾಶ ಮಾಡಿಕೊಡಲಾಗುವುದು" ಎಂದು ದೇವಸ್ಥಾನ ಮಂಡಳಿ ತಿಳಿಸಿದೆ. ನವೆಂಬರ್ 19ರಿಂದ ಬದರಿನಾಥ್ ಬಂದ್ ಆಗಿತ್ತು.

ಕೆಲವೇ ದಿನಗಳ ಹಿಂದೆ ಉತ್ತರಾಖಂಡದ ಚಾಮೋಲಿ ಜಿಲ್ಲೆ ಸಮೀಪ ಹಿಮಪ್ರವಾಹ ಸಂಭವಿಸಿದ್ದು, ಘಟನೆಯಲ್ಲಿ ಕಣ್ಮರೆಯಾಗಿರುವವರ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ 56 ಮಂದಿಯ ಮೃತದೇಹಗಳು ದೊರೆತಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications