ಮೇ.18ರಿಂದ ಬದರಿನಾಥ ದೇಗುಲ ಪುನರಾರಂಭ
ಡೆಹ್ರಾಡೂನ್, ಫೆಬ್ರುವರಿ 16: ಚಳಿಗಾಲದ ಸಂದರ್ಭ ಮುಚ್ಚಲಾಗಿದ್ದ ಬದರಿನಾಥ ದೇಗುಲವನ್ನು ಇದೇ ಮೇ 18ರಿಂದ ಭಕ್ತಾದಿಗಳಿಗೆ ತೆರೆಯಲಾಗುವುದು ಎಂದು ಚಾರ್ಧಾಮ್ ದೇವಸ್ಥಾನ ಮಂಡಳಿ ಮಂಗಳವಾರ ಅಧೀಕೃತವಾಗಿ ಪ್ರಕಟಣೆ ಹೊರಡಿಸಿದೆ.
ತೆಹ್ರಿ ಮಹಾರಾಜರ ನರೇಂದ್ರ ನಗರ ಪ್ಯಾಲೇಸ್ ನಲ್ಲಿ ವಸಂತ ಪಂಚಮಿ ಆಚರಣೆ ಸಂದರ್ಭ, ದೇವಸ್ಥಾನ ತೆರೆಯಲು ಮುಹೂರ್ತವನ್ನು ನಿಗದಿಪಡಿಸಲಾಯಿತು. ತೇಲ್ ಕಲ ಯಾತ್ರೆಯು ಏಪ್ರಿಲ್ 29ರಿಂದ ಆರಂಭಗೊಳ್ಳಲಿದೆ.
"ಉತ್ತರಾಖಂಡ ಚಾಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ದೇವಾಲಯವನ್ನು ಚಳಿಗಾಲದ ಕಾರಣ ಮುಚ್ಚಲಾಗಿತ್ತು. ನವೆಂಬರ್ ನಲ್ಲಿ ಹಿಮಪಾತವಾದ ಕಾರಣ ಕೇದಾರನಾಥ, ಬದರಿನಾಥ ದೇಗುಲಗಳನ್ನು ಬಂದ್ ಮಾಡಲಾಗಿತ್ತು. ಇದೇ ಮೇ 18ರಿಂದ ಬೆಳಿಗ್ಗೆ 4.15ಕ್ಕೆ ದೇವಾಲಯದಲ್ಲಿ ಭಕ್ತರಿಗೆ ಅವಕಾಶ ಮಾಡಿಕೊಡಲಾಗುವುದು" ಎಂದು ದೇವಸ್ಥಾನ ಮಂಡಳಿ ತಿಳಿಸಿದೆ. ನವೆಂಬರ್ 19ರಿಂದ ಬದರಿನಾಥ್ ಬಂದ್ ಆಗಿತ್ತು.

ಕೆಲವೇ ದಿನಗಳ ಹಿಂದೆ ಉತ್ತರಾಖಂಡದ ಚಾಮೋಲಿ ಜಿಲ್ಲೆ ಸಮೀಪ ಹಿಮಪ್ರವಾಹ ಸಂಭವಿಸಿದ್ದು, ಘಟನೆಯಲ್ಲಿ ಕಣ್ಮರೆಯಾಗಿರುವವರ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ 56 ಮಂದಿಯ ಮೃತದೇಹಗಳು ದೊರೆತಿವೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications