ಬಾಗೇಶ್ವರ ಉಪಚುನಾವಣೆ ಫಲಿತಾಂಶ: ಬಿಜೆಪಿಗೆ ಭರ್ಜರಿ ಗೆಲವು
ಉತ್ತರಾಖಂಡ, ಸೆಪ್ಟೆಂಬರ್ 08: ಹಾಲಿ ಬಿಜೆಪಿ ಶಾಸಕರ ನಿಧನದಿಂದ ತೆರವಾಗಿದ್ದ ಉತ್ತರಾಖಂಡದ ಬಾಗೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಸೆಪ್ಟೆಂಬರ್ 5ರಂದು ಉಪಚುನಾವಣೆ ನಡೆದಿತ್ತು. ಇಂದು (ಸೆಪ್ಟೆಂಬರ್ 08) ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಗೆಲವು ಸಾಧಿಸಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಯಾಗಿ ಪಾರ್ವತಿ ದಾಸ್ ಬಾಗೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿಯಾಗಿ ಆಯ್ಕೆ ಆಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸಂತ್ ಕುಮಾರ್ ಸ್ಪರ್ಧಿಸಿದ್ದರೆ, ಹಿಂದೆ 2014ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ರೈತ ಭಗವತಿ ಪ್ರಸಾದ್ ತ್ರಿಕೋಟಿ ಅವರನ್ನು ಸಮಾಜವಾದಿ ಪಕ್ಷ ಕಣಕ್ಕಿಳಿಸಿತ್ತು.
ಸದ್ಯ ಬಿಜೆಪಿ ಹಿಡಿತದಲ್ಲಿರುವ ಬಾಗೇಶ್ವರ ವಿಧಾನಸಭಾ ಕ್ಷೇತ್ರವನ್ನು ಗೆಲ್ಲಲು ಕಾಂಗ್ರೆಸ್ ಹರಸಾಹಸ ಪಟ್ಟಿತ್ತು, ಆದರೆ ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವಲ್ಲಿ ಯಶ್ವಸಿಯಾಗಿದೆ. ಇನ್ನು ಉತ್ತರಾಖಂಡದಲ್ಲಿ ಇದುವರೆಗೆ ಒಟ್ಟು 14 ವಿಧಾನಸಭಾ ಉಪಚುನಾವಣೆಗಳು ನಡೆದಿದ್ದು, ಈ ಪೈಕಿ ಆಡಳಿತಾರೂಢ ಬಿಜೆಪಿ 13 ಬಾರಿ ಗೆಲುವು ಸಾಧಿಸಿತ್ತು.
ಬಾಗೇಶ್ವರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಚಂದನ್ ರಾಮದಾಸ್ ಏಪ್ರಿಲ್ 23 ರಂದು ಹೃದಯಾಘಾತದಿಂದ ನಿಧನರಾಗಿದ್ದು, ಅಂದಿನಿಂದ ಬಾಗೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಾನ ತೆರವುಗೊಂಡಿತ್ತು. ಇದೀಗ ಅವರ ಪತ್ನಿಯೇ ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದಾರೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications