ಹೆದ್ದಾರಿಗಳಿಂದ ಮದ್ಯದಂಗಡಿಗಳು ದೂರ ಉಳಿಯಲಿ: ಸುಪ್ರೀಂಕೋರ್ಟ್
ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಿಂದ ಮದ್ಯದಂಗಡಿಗಳು ದೂರ ಉಳಿಯಲಿ, ಮಾರ್ಚ್ 31ರ ಗಡುವು ವಿಸ್ತರಿಸಲು ಸಾಧ್ಯವಿಲ್ಲ, 500 ಮೀಟರ್ ವಿನಾಯಿತಿ ತಿದ್ದುಪಡಿಗೂ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ(ಮಾರ್ಚ್ 31) ಹೇಳಿದೆ.
ನವದೆಹಲಿ, ಮಾರ್ಚ್ 31: ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಿಂದ ಮದ್ಯದಂಗಡಿಗಳು ದೂರ ಉಳಿಯಲಿ, ಮಾರ್ಚ್ 31ರ ಗಡುವು ವಿಸ್ತರಿಸಲು ಸಾಧ್ಯವಿಲ್ಲ, 500 ಮೀಟರ್ ವಿನಾಯಿತಿ ತಿದ್ದುಪಡಿಗೂ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ(ಮಾರ್ಚ್ 31) ಹೇಳಿದೆ.
ಏ. 1ರಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಆಸುಪಾಸಿನ ಪ್ರಾಂತ್ಯಗಳಲ್ಲಿರುವ ಪರಸ್ಪರ 500 ಮೀ. ಅಂತರದೊಳಗಿರುವ ಮದ್ಯ ಮಾರಾಟದ ಅಂಗಡಿಗಳು ಎತ್ತಂಗಡಿಯಾಗಲಿವೆ.

ಕೇರಳ, ತೆಲಂಗಾಣ ಹಾಗೂ ಪಂಬಾಜ್ ರಾಜ್ಯಗಳ ಮದ್ಯ ಮಾರಾಟಗಳ ಒಕ್ಕೂಟಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ, ಆದೇಶವನ್ನು ಮರುಪರಿಶೀಲಿಸುವಂತೆ ಅರ್ಜಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳ ನಡುವಿನ ದೂರವನ್ನು 500 ಮೀ.ಗಳಿಗೆ ನಿಗದಿಗೊಳಿಸಿ ನೀಡಿದ್ದ ತನ್ನ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿದ್ದ ಅರ್ಜಿಯನ್ನು ಮತ್ತೊಮ್ಮೆ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಗುರುವಾರದಂದು ಅರ್ಜಿಯನ್ನು ತಿರಸ್ಕರಿಸಿ, ಹಳೆ ಆದೇಶ ಜಾರಿಯಲ್ಲಿರಲಿದೆ ಎಂದು ಹೇಳಿತ್ತು.
ಆದರೆ, ಆದೇಶದಿಂದ ಸಿಕ್ಕಿಂ, ಮೇಘಾಲಯ ರಾಜ್ಯಗಳಿಗೆ ವಿನಾಯತಿ ಸಿಕ್ಕಿದೆ, ಹಿಮಾಚಲ ಪ್ರದೇಶ ರಾಜ್ಯಕ್ಕೆ 220 ಮೀಟರ್ ಅಂತರದಲ್ಲಿ ಮದ್ಯದಂಗಡಿ ಸ್ಥಾಪನೆ ಅವಕಾಶ ಲಭ್ಯವಿದೆ. ಜತೆಗೆ 20,000ಕ್ಕೂ ಕಡಿಮೆ ಜನಸಂಖ್ಯೆಯುಳ್ಳ ಪ್ರದೇಶಗಳ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಗೊಳ್ಳುವುದಿಲ್ಲ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications