ಸೆಪ್ಟೆಂಬರ್ ಮೊದಲ ವಾರ 6 ದಿನ ಬ್ಯಾಂಕ್ ರಜಾ ಎಂಬ ಸುಳ್ಳು ಸುದ್ದಿ
Recommended Video

ಸುಳ್ಳು ಸುದ್ದಿ ಹರಿದಾಡುತ್ತಿದೆ, ಅವುಗಳಿಗೆ ಕಿವಿ ಕೊಡಬೇಡಿ ಅಂತಲೂ ಈಗೀಗ ಸುದ್ದಿ ಮಾಡಬೇಕಿದೆ. ಸೆಪ್ಟೆಂಬರ್ ಎರಡನೇ ತಾರೀಕಿನಿಂದ ಐದನೇ ತಾರೀಕಿನವರೆಗೆ ಆಮೇಲೆ ಎಂಟು-ಒಂಬತ್ತನೇ ತಾರೀಕು ಕೂಡ ರಜಾ ಇದೆ ಎಂಬ ಸುದ್ದಿ ಫೇಸ್ ಬುಕ್, ಟ್ವಿಟ್ಟರ್ ಹಾಗೂ ವಾಟ್ಸ್ ಆಪ್ ಗಳಲ್ಲಿ ಹರಿದಾಡುತ್ತಿದೆ.
ಸೆಪ್ಟೆಂಬರ್ 2 ಭಾನುವಾರ
ಸೆಪ್ಟೆಂಬರ್ 3 ಕೃಷ್ಣಾಷ್ಟಮಿ
ಸೆಪ್ಟೆಂಬರ್ 4-5 ಪಿಂಚಣಿಗಾಗಿ ಆಗ್ರಹಿಸಿ ಪ್ರತಿಭಟನೆ
ಸೆಪ್ಟೆಂಬರ್ 8-9 ಶನಿವಾರ ಹಾಗೂ ಭಾನುವಾರ ಆದ್ದರಿಂದ ಬಂದ್

ಆದ್ದರಿಂದ ಎಲ್ಲ ಎಟಿಎಂಗಳಲ್ಲಿ ನಗದು ಇರುವುದಿಲ್ಲ. ಆದ್ದರಿಂದ ಮುಂಚಿತವಾಗಿಯೇ ನಿಮ್ಮ ಅಗತ್ಯ ನೋಡಿಕೊಂಡು ಯೋಜನೆ ಮಾಡಿಕೊಳ್ಳಿ. ಮೂಲ-ವಾಟ್ಸ್ ಆಪ್.
#Rumours on social media abt closure of banks in 1st week of Sep. Banks to function as usual in Sept. Ist week! NO PAN INDIA BANK CLOSURE ON 3rd Sept. All ATMs & online transactions also to be available unimpeded. Do not trust rumours. @FinMinIndia @PIB_India @ANI @timesofindia pic.twitter.com/JqMvUVNYrg
— DFS (@DFS_India) 31 August 2018
ಹೀಗೆ ಸಂದೇಶ ಹರಿದಾಡುತ್ತಿದೆ. ಸೆಪ್ಟೆಂಬರ್ 2 ಭಾನುವಾರ ನಿಜ. ಆದರೆ ಕೃಷ್ಣಾಷ್ಟಮಿಗೆ ಕೆಲವು ರಾಜ್ಯಗಳಲ್ಲಿ ರಜಾ. ಹಲವು ಕಡೆ ನಿರ್ಬಂಧಿತ ರಜಾ ಹಾಗೂ ಅನೇಕ ಕಡೆ ರಜಾ ಇಲ್ಲ. ಸೆಪ್ಟೆಂಬರ್ 4-5ನೇ ತಾರೀಕು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಆ ನಂತರ ಎರಡನೇ ಶನಿವಾರ- ಭಾನುವಾರ ರಜಾ ಇದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications