'ಬೀಫ್ ಫೆಸ್ಟ್’, ಯುವ ಕಾಂಗ್ರೆಸ್ ನಡೆಗೆ ರಾಹುಲ್ ಕಿಡಿ
ನವದೆಹಲಿ, ಮೇ 29: ಕೇರಳ ಯುವ ಕಾಂಗ್ರೆಸ್ ಕಾರ್ಯರ್ತರು ಸಾರ್ವಜನಿಕ ಸ್ಥಳದಲ್ಲಿ ದನಗಳ ಹತ್ಯೆ ಮಾಡುವುದನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದು, ಇದೊಂದು ಅನಾಗರಿಕ ನಡೆ, ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಶನಿವಾರ ಆಡಳಿರೂಢ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನ ಯುವ ಸದಸ್ಯರು ಸಾರ್ವಜನಿಕವಾಗಿ ಕಣ್ಣೂರಿನಲ್ಲಿ ದನವನ್ನು ಕೊಂದು, ಅಲ್ಲೇ ಬೇಯಿಸಿ 'ಬೀಫ್ ಫೆಸ್ಟ್' ಹೆಸರಿನಲ್ಲಿ ಹಂಚಿದ್ದರು. ಈ ಮೂಲಕ ಪ್ರಾಣಿ ಮಾರುಕಟ್ಟೆಯಿಂದ ಕಸಾಯಿಖಾನೆಗೆ ದನಗಳನ್ನು ಖರೀದಿಸುವಂತಿಲ್ಲ ಎಂಬ ಕೇಂದ್ರ ಸರಕಾರದ ಅಧಿಸೂಚನೆಯನ್ನು ವಿರೋಧಿಸಿದ್ದರು.[ಬೆಂಗಳೂರಲ್ಲಿ ಬೀಫ್ ಫೆಸ್ಟಿವಲ್ ವಿರುದ್ಧ ಗೋರಕ್ಷಕರ ಪ್ರತಿಭಟನೆ]

ಈ ಕುರಿತು ಟ್ವಿಟ್ಟರಿನಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಕುಮ್ಮಾನಂ ರಾಜಶೇಖರನ್, ಇದನ್ನು ಹಿಂದೆ ಎಂದು ಕರೆದಿದ್ದಲ್ಲದೆ ಸಾಮಾನ್ಯ ಜನರು ಈ ರೀತಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಟೀಕಿಸಿದ್ದರು. ಇನ್ನು ಕಣ್ಣೂರು ಪೊಲೀಸರು ದನವನ್ನು ಕೊಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ 'ಪ್ರಾಣಿ ಹಿಂಸಾ ತಡೆ ಮಸೂದೆ-1960'ರ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದರು.[ಪುಣ್ಯಕೋಟಿಯ ಉಳಿಸಿ ಕೋಟಿ ಪುಣ್ಯವ ಗಳಿಸಿದ ಮೋದಿ ಸರ್ಕಾರ]
ಭಾರತದಲ್ಲಿ ಗೋ ಹತ್ಯೆ ನಿಷೇಧವಿಲ್ಲದ ರಾಜ್ಯಗಳಲ್ಲಿ ಕೇರಳ ಕೂಡ ಸೇರಿದೆ. ಆದರೆ ಕಣ್ಣೂರಿನಲ್ಲಿ ನಡೆದಂಥಹ ಘಟನೆಗಳು ಪ್ರಾಣಿಗಳ ಮೆಲಿನ ಹಿಂಸೆಯನ್ನು ವೈಭವೀಕರಿಸಿದೆ ಎಂಬ ಟೀಕೆಯೂ ಕೇಳಿ ಬಂದಿದೆ.
What happened in Kerala yesterday is thoughtless,barbaric& completely unacceptable to me &the Congress Party.I strongly condemn the incident
— Office of RG (@OfficeOfRG) May 28, 2017
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications