ಬೆಂಗಳೂರಿನ ಕ್ಯಾಪ್ಟನ್ ಹೇಳಿದಂತೆ ಕೇಳಲಿದ್ದಾನೆ 'ವಿಕ್ರಮಾದಿತ್ಯ'
ಬೆಂಗಳೂರು, ನವೆಂಬರ್. 02: ಭಾರತದ ವಾಯುಸೇನೆಯ ಅತಿದೊಡ್ಡ ಯುದ್ಧ ನೌಕೆ 'ವಿಕ್ರಮಾದಿತ್ಯ' ವನ್ನು ಇನ್ನು ಮುಂದೆ ಬೆಂಗಳೂರು ಮೂಲದ ಕೃಷ್ಣ ಸ್ವಾಮಿನಾಥನ್ ಮುಂದೆ ನಡೆಸಲಿದ್ದಾರೆ.
ಕೃಷ್ಣ ಸ್ವಾಮಿನಾಥನ್ ನೌಕೆಯ ಸೆಕೆಂಡ್ ಕಮಾಂಡಿಂಗ್ ಆಫಿಸರ್ (ಸಿಒ) ಆಗಿ ಕಾರವಾರದಲ್ಲಿ ಸೋಮವಾರ ಅಧಿಕಾರ ತೆಗೆದುಕೊಂಡರು ಎಂದು ಭಾರತೀಯ ಸೇನೆ ತಿಳಿಸಿದೆ. ಇಷ್ಟು ದಿನ ವಿಕ್ರಮಾದಿತ್ಯ ಕ್ಯಾಪ್ಟನ್ ಸುರಜ್ ಬೆರ್ರಿ ಮುಂದಾಳತ್ವದಲ್ಲಿ ಸಾಗುತ್ತಿತ್ತು. 2013 ರ ನವೆಂಬರ್ 26 ರಿಂದ ಬೆರ್ರಿ ನೌಕೆಯನ್ನು ಮುನ್ನಡೆಸುತ್ತಿದ್ದರು.[ವಿಶ್ವದ ಬಲಿಷ್ಠ ಮಿಲಿಟರಿ ಶಕ್ತಿ ಹೊಂದಿರುವ ದೇಶಗಳು : ಇಲ್ಲಿದೆ ಪಟ್ಟಿ]

ದೆಹಲಿಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ಅಮೆರಿಕದಲ್ಲಿ ಸ್ವಾಮಿನಾಥನ್ ತಮ್ಮ ತರಬೇತಿಯನ್ನು ಮುಗಿಸಿ ಭಾರತಕ್ಕೆ ಹಿಂದಿರುಗಿದ್ದರು.[ವಜ್ರಕೋಶದ ವಿಶೇಷಗಳೇನು]
ವಿಕ್ರಮಾದಿತ್ಯನ ಹೊಸ ನಾವಿಕನ ಬಗ್ಗೆ ಮತ್ತಷ್ಟು
* ಬೆಂಗಳೂರಿನ ಬಿಷಪ್ ಕಾಟನ್ಸ್ ಶಾಲೆ ಮತ್ತು ಬಿಜಾಪುರದ ಸೈನಿಕ ಶಾಲೆಯಲ್ಲಿ ಸ್ವಾಮಿನಾಥನ್ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿದ್ದರು.
* ಕ್ಷಿಪಣಿ ನೌಕೆಗಳಾದ ಐಎನ್ ಎಸ್ ವಿದ್ಯುತ್ ಮತ್ತು ವಿನಾಶ್ ನ್ನು ಮುನ್ನಡಿಸಿದ ಅನುಭವ ಅವರಿಗಿದೆ.
* ಮೈಸೂರಿನಲ್ಲೂ ಸೈನ್ಯದ ತಂಡಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
* ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಬಿ ಎಸ್ಸಿ ಪದವಿ ಪಡೆದುಕೊಂಡಿದ್ದರು. ರಕ್ಷಣಾ ವಿಭಾಗದಲ್ಲಿ ಎಂಎ ಮತ್ತು ಮುಂಬೈ ವಿವಿಯಿಂದ ಎಂ ಫಿಲ್ ಸಹ ಪಡೆದುಕೊಂಡಿದ್ದಾರೆ.
* ವೆಲ್ಲಿಂಗ್ ಟನ್ ಕಾಲೇಜಿನ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ.
*ನವೆಲ್ ಸಿಗ್ನಲ್ಸ್ ನ ಪ್ರಧಾನ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.

-
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications