ಉಸ್ತಾದ್ ಬಿಸ್ಮಿಲ್ಲಾ ಶಹನಾಯಿ ಕದ್ದಿದ್ದು ಅವರ ಮೊಮ್ಮಗ !?
ವಾರಣಾಸಿ, ಜ. 11: 'ಭಾರತ ರತ್ನ' ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯಿಂದ ಅವರು ನುಡಿಸುತ್ತಿದ್ದ ಶಹನಾಯಿಯನ್ನು ಅವರ ಮೊಮ್ಮಗನೇ ಕದ್ದಿದ್ದ ಎಂಬ ಅಚ್ಚರಿಯ ವಿಚಾರವೊಂದು ಹೊರಬಿದ್ದಿದ್ದು, ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಪ್ರಕರಣವನ್ನು ಬೇಧಿಸಲು ರಚಿಸಲಾಗಿದ್ದ ವಿಶೇಷ ತನಿಖಾ ದಳದ (ಎಸ್ ಟಿಎಫ್) ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಲ್ಲೊಬ್ಬ ಬಿಸ್ಮಿಲ್ಲಾ ಖಾನ್ ಅವರ ಮೊಮ್ಮಗ ನಜ್ರೇ ಹಸನ್ ಎನ್ನಲಾಗಿದೆ.

ಅಧಿಕಾರಿಗಳ ಪ್ರಕಾರ, ಈತ ಬಿಸ್ಮಿಲ್ಲಾ ಖಾನ್ ಅವರ ನಾಲ್ಕು ಬೆಳ್ಳಿಯ ಶಹನಾಯಿಗಳನ್ನು ಕದ್ದಿದ್ದ. ಆನಂತರ, ಆತನ ಸಹಚರನೊಬ್ಬನ ಜತೆ ಸೇರಿ ಇವುಗಳಲ್ಲೊಂದನ್ನು ಬೆಳ್ಳಿ ವ್ಯಾಪಾರಿಗಳಿಗೆ ಮಾರಿದ್ದ. ಆ ಬೆಳ್ಳಿ ವ್ಯಾಪಾರಿಗಳು ಈ ಶಹನಾಯಿಯಲ್ಲಿನ ಬೆಳ್ಳಿಯನ್ನು ಕರಗಿಸಿ ಒಡವೆ ಮತ್ತಿತರ ವಸ್ತುಗಳನ್ನು ಮಾಡಲು ಈತನಲ್ಲಿ ಶಹನಾಯಿ ಕೊಂಡಿದ್ದರು. ಹಾಗಾಗಿ, ಅವರೂ ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಅಲ್ಲದೆ, ಇವರ ಕುಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಇಬ್ಬರು ಬೆಳ್ಳಿ ಅಂಗಡಿ ಮಾಲೀಕರನ್ನೂ ಬಂಧಿಸಲಾಗಿದೆ. ಇದೀಗ, ಪೊಲೀಸರ ಅತಿಥಿಯಾಗಿರುವ ಹಸನ್ ನ ಬಳಿಯಿದ್ದ ಮೂರು ಶಹನಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications