ಭಾರತದ ರಾಷ್ಟ್ರ ಧ್ವಜದಲ್ಲಿ ಕ್ಯಾಮೆರಾ ಇದೆಯಂತೆ, ಕ್ಯಾತೆ ತೆಗೆದ ಪಾಕಿಸ್ತಾನ!
ಅಟ್ಟಾರಿ ಗಡಿಯಲ್ಲಿಹಾರಿಸಲಾದಭಾರತದ ರಾಷ್ಟ್ರ ಧ್ವಜದಲ್ಲಿ ಕ್ಯಾಮೆರಾ ಇಟ್ಟಿರಬಹುದು. ಈ ಮೂಲಕ ನಮ್ಮ ನೆಲದ ಮೇಲೆ ಗೂಢಚರ್ಯೆ ನಡೆಸುತ್ತಿರಬಹುದು ಎಂದು ಪಾಕಿಸ್ತಾನ ಹೇಳಿದೆ. ಮಾತ್ರವಲ್ಲ ಗಡಿ ರಕ್ಷಣಾ ಪಡೆಗೆ ಈ ಕುರಿತು ದೂರನ್ನೂ ಸಲ್ಲಿಸಿದೆ.
ಬೆಂಗಳೂರು, ಮಾರ್ಚ್ 7: ಪಾಕಿಸ್ತಾನ-ಭಾರತ ನಡುವಿನ ಅಟ್ಟಾರಿ ಗಡಿಯಲ್ಲಿ ಭಾರತ110 ಮೀಟರ್ ಎತ್ತರದ ಬೃಹತ್ ರಾಷ್ಟ್ರ ಧ್ವಜವನ್ನು ಹಾರಿಸಿತ್ತು. ಈ ರಾಷ್ಟ್ರ ಧ್ವಜವನ್ನು ಪಾಕಿಸ್ತಾನದಿಂದಲೂ ನೋಡಬಹುದಾಗಿದೆ.
24 ಮೀಟರ್ ಅಗಲದ ಈ ರಾಷ್ಟ್ರಧ್ವಜವನ್ನು ಪಾಕಿಸ್ತಾನದ ಮೇಲೆ ಗೂಢಚರ್ಯೆ ನಡೆಸಲು ಸ್ಥಾಪಿಸಲಾಗಿದೆ ಎಂದು ಪಾಕಿಸ್ತಾನ ಕ್ಯಾತೆ ತೆಗೆದಿದೆ.[ವಾಘಾ ಗಡಿಯಲ್ಲಿ ಹಾರಿತು ಭಾರತದ ಬೃಹತ್ ತ್ರಿವರ್ಣ ಧ್ವಜ]

ಭಾರತದ ರಾಷ್ಟ್ರ ಧ್ವಜದಲ್ಲಿ ಕ್ಯಾಮೆರಾ ಇಟ್ಟಿರಬಹುದು. ಈ ಮೂಲಕ ನಮ್ಮ ನೆಲದ ಮೇಲೆ ಗೂಢಚರ್ಯೆ ನಡೆಸುತ್ತಿರಬಹುದು ಎಂದು ಪಾಕಿಸ್ತಾನ ಹೇಳಿದೆ. ಮಾತ್ರವಲ್ಲ ಗಡಿ ರಕ್ಷಣಾ ಪಡೆಗೆ ಈ ಕುರಿತು ದೂರನ್ನೂ ಸಲ್ಲಿಸಿದೆ. ಧ್ವಜದಲ್ಲಿ ಕ್ಯಾಮೆರಾ ಇದೆ, ಇದು ರಕ್ಷಣೆಗೆ ತೊಂದರೆ ತಂದೊಡ್ಡಿದೆ ಎಂದು ಹೇಳಿದೆ.
ಆದರೆ ಪಾಕಿಸ್ತಾನದ ಈ ಆರೋಪಕ್ಕೆ ಭಾರತ ನಗೆಗಡಲ್ಲಿ ತೇಲಿದ್ದು ಪಾಕಿಸ್ತಾನದ ಹೇಳಿಕೆ ಅಸಂಬದ್ಧ, ಮಕ್ಕಳಾಟಿಕೆ, ಪರಿಪಕ್ವತೆ ಇಲ್ಲದ ಆರೋಪ ಎಂದು ಹೇಳಿದೆ. ತ್ರಿವರ್ಣ ಧ್ವಜವನ್ನು ಹಾರಿಸುವುದು ನಮ್ಮ ಹೆಮ್ಮೆಯಾಗಿದೆ. ನಾವು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಭಾರತ ಪಾಕಿಸ್ತಾನಕ್ಕೆ ಖಾರವಾಗಿ ಉತ್ತರಿಸಿದೆ.[ಮುಂಬೈ ದಾಳಿಯಲ್ಲಿ ಪಾಕ್ ಸಂಚು, ಅಧಿಕಾರಿ ಒಪ್ಪಿಕೊಂಡ ಅರ್ಧ ಸತ್ಯ]
ಧ್ವಜ ಗಡಿಯಿಂದ 200 ಮಿಟರ್ ದೂರದಲ್ಲಿದೆ. ಸಾಕಷ್ಟು ದೂರದಲ್ಲೇ ಇರುವುದರಿಂದ ಯಾವುದೇ ಕಾನೂನು ಹಾಗೂ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಭಾರತದ ಅಧಿಕಾರಿಗಳು ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications