ಬಿಜೆಪಿ, ಆರೆಸ್ಸೆಸ್ ನನ್ನನ್ನು ತೇಜೋವಧೆ ಮಾಡುತ್ತಿವೆ: ಜಿಗ್ನೇಶ್
ನವದೆಹಲಿ, ಜನವರಿ 05: "ನನ್ನ ವಿರುದ್ಧ ಬಾಲಿಶ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ಮತ್ತು ಆರ್ ಎಸ್ ಎಸ್ ನನ್ನ ತೇಜೋವಧೆ ಮಾಡುತ್ತಿದೆ" ಎಂದು ವಡ್ಗಾಮ್ ಶಾಸಕ ಜಿಗ್ನೇಶ್ ಮೆವಾನಿ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ಮತ್ತು ಬಿಜೆಪಿ ನನ್ನ ವ್ಯಕ್ತಿತ್ವವನ್ನು ಕೀಳಾಗಿ ಚಿತ್ರಿಸುವುದಕ್ಕಾಗಿ ಬಾಲಿಶ ಪ್ರಯತ್ನಗಳನ್ನು ಮಾಡುತ್ತಿದೆ ಎಂದಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಭೀಮಾ ಕೊರೆಗಾಂವ್ ಗಲಭೆಗೆ ಸಂಬಂಧಿಸಿದಂತೆ ತಮ್ಮ ಮೇಲೆ ಕಾರಣವೇ ಇಲ್ಲದೆ ಎಫ್ ಐಆರ್ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ನಾನು ಪ್ರಚೋದನಾತ್ಮಕವಾಗಿ ಒಂದೇ ಒಂದು ಮಾತನ್ನೂ ಆಡಿರಲಿಲ್ಲ ಎಂದು ಅವರು ಹೇಳಿದರು.

ಡಿಸೆಂಬರ್ 31 ರಂದು ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರ ಮಾತು ಪ್ರಚೋದನಾತ್ಮಕವಾಗಿತ್ತು ಎಂದು ದೂರಿ, ಜಿಗ್ನೇಶ್ ಮತ್ತು ಜೆಎನ್ ಯು ವಿದ್ಯಾರ್ಥಿ ಉಮರ್ ಖಲೀದ್ ಮೇಲೆ ಎಫ್ ಐಆರ್ ದಾಖಲಿಸಲಾಗಿತ್ತು.
More From
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications